ಹಳಿಯಾಳ:- ಹಳಿಯಾಳದ ಅಂಗಡಿ ಗ್ಯಾಸ್ ಸರ್ವಿಸ್ ವತಿಯಿಂದ ಜವಳಿ ಗಲ್ಲಿಯ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯಲ್ಲಿ ಎಲ್ ಪಿ ಜಿ ಪಂಚಾಯತ್, ಇಂಡೇನ್ ಸುರಕ್ಷಾ ಶಿಬಿರ ಯಶಸ್ವಿಯಾಗಿ ನಡೆಯಿತು.ಶಿಬಿರದಲ್ಲಿ ಅಡಿಗೆ ಅನಿಲ ಸದ್ಬಳಕೆ, ಉಳಿತಾಯ, ಸುರಕ್ಷತೆ ಮಾಹಿತಿ ನೀಡುವ ಜೊತೆಗೆ ಕೊವಿಡ್ ರೋಗ ಬಾರದಂತೆ ನೋಡಿಕೊಳ್ಳಲು ಸಾಮಾಜಿಕ ಅಂತರ, ಮಾಸ್ಕ್ ಹಾಕಿಕೊಳ್ಳುವುದರ ಮಹತ್ವ ತಿಳಿಸಿ ವಿದ್ಯಾರ್ಥಿಗಳಿಗೆ ಎರಡು ನೂರಕ್ಕೂ ಹೆಚ್ಚು ಮಾಸ್ಕ್ ಗಳನ್ನು ಇದೆ ಸಂದರ್ಭದಲ್ಲಿ … [Read more...] about ಇಂಡೇನ್ ಸುರಕ್ಷಾ ಶಿಬಿರ ಯಶಸ್ವಿ
ಉಳಿತಾಯ
ಬೋಗಸ್ ರೇಶನ್ ಕಾರ್ಡ ರದ್ದು ನಂತರ 40ಮೆಟ್ರಿಕ್ ಟನ್ ಆಹಾರ ಸಾಮಗ್ರಿ ಉಳಿತಾಯ
ಕಾರವಾರ:ರಾಜ್ಯದಲ್ಲಿ ನಕಲಿ ಪಡಿತರ ಚೀಟಿಗಳನ್ನು ರದ್ದು ಮಾಡಿದ ಪರಿಣಾಮ ಪ್ರತಿ ತಿಂಗಳು 40 ಸಾವಿರ ಮೆಟ್ರಿಕ್ ಟನ್ ಅಕ್ಕಿ ಉಳಿತಾಯವಾಗುತ್ತಿದೆ. ಪಡಿತರ ವಿತರಣೆಯಲ್ಲಾಗುತ್ತಿದ್ದ ಸೋರಿಕೆಯನ್ನು ತಡೆಗಟ್ಟಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ.ಖಾದರ್ ಹೇಳಿದರು. ಗುರುವಾರ ಆಹಾರ ಮತ್ತು ನಾಗರಿಕ ಸರವರಾಜು ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಂತರ ಸುದ್ದಿಗೊಷ್ಟಿ ನಡೆಸಿ ಅವರು ಮಾತನಾಡಿದರು. ಹೊಸ ಪಡಿತರ ಚೀಟಿ ಪಡೆಯಲು ಇದ್ದ ಷರತ್ತು … [Read more...] about ಬೋಗಸ್ ರೇಶನ್ ಕಾರ್ಡ ರದ್ದು ನಂತರ 40ಮೆಟ್ರಿಕ್ ಟನ್ ಆಹಾರ ಸಾಮಗ್ರಿ ಉಳಿತಾಯ
ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ಕಾರವಾರ:ಜಿಲ್ಲೆಯನ್ನು ಲಾಟರಿ ಮುಕ್ತ ವಲಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು (ಜಾರಿ) ಶಿರಸಿ ಮತ್ತು ಸಹಾಯಕ ನಿರ್ದೇಶಕರು, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ (ಉ.ಕ) ಕಾರವಾರ ಸದ್ಯಸರನ್ನೊಳಗೊಂಡು, ಜಿಲಾಧಿಕಾರಿ ಅಧ್ಯಕ್ಷತೆಯಲ್ಲಿ ಲಾಟರಿ ಹಾವಳಿ ನಿಯಂತ್ರಣ ಪ್ಲೈಯಿಂಗ್ ಸ್ಕ್ವಾಡ್ ರಚಿಸಲಾಗಿದೆ. ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ, ಬಹುಮಾನ ಯೋಜನೆ ಹೆಸರಿನಲ್ಲಿ, ಹಬ್ಬ-ಉತ್ಸವ … [Read more...] about ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ಅಂಚೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ
ಕಾರವಾರ:ಬೈತಖೋಲ್ ಅಂಚೆ ಕಚೇರಿಯಲ್ಲಿ ಹಂಗಾಮಿ ಕೆಲಸ ನಿರ್ವಹಿಸುತ್ತಿದ್ದ ಕಡವಾಡದ ಲಕ್ಷ್ಮಣ ಗೋವಿಂದ್ ನಾಯ್ಕ ಎಂಬಾತ ಗ್ರಾಹಕರು ಉಳಿತಾಯ, ಆರ್ಡಿ, ಚಾಲ್ತಿ ಹೀಗೆ ವಿವಿಧ ಖಾತೆಗೆ ತುಂಬಲು ನೀಡಿದ್ದ ಹಣವನ್ನು ಖಾತೆಗೆ ತುಂಬದೆ ಮೋಸ ಮಾಡಿ ಪರಾರಿಯಾದ ಬಗ್ಗೆ ದೂರು ದಾಖಲಾಗಿತ್ತು. ಮೋಸ ಮಾಡಿ ಕಣ್ಮರೆಸಿಕೊಂಡಿರುವ ಆರೋಪಿ ಈವರೆಗೂ ಪತ್ತೆಯಾಗಿಲ್ಲ. ಇದರಿಂದ ಕಷ್ಟಪಟ್ಟು ಲಕ್ಷಾಂತರ ರೂ ಸಂಪಾದಿಸಿ ಅಂಚೆ ಕಚೇರಿಯಲ್ಲಿ ತುಂಬಲು ನೀಡಿದ್ದ ಜನರು ಹಣ ಕಳೆದುಕೊಳ್ಳುವ … [Read more...] about ಅಂಚೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ