ಹಳಿಯಾಳ :- ಇಂದಿನ ಆಧುನಿಕ ಯುಗದಲ್ಲಿ ಪಕ್ಷಿಗಳ ಅಳಿವು ಮತ್ತು ಉಳಿವು ಮಾನವನ ಹವ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಮಾನವನು ಪಕ್ಷಿಗಳ ಉಳಿವಿಗಾಗಿ ಶ್ರಮಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆ, ದಿ.ಅರ್ಬನ್ ಯುಥ್ ಕ್ಲಬ್, ಅರಣ್ಯ ಇಲಾಖೆ ಮತ್ತು ಕೈಗಾ ಬರ್ಡರ್ಸ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಟ್ಟಣದಲ್ಲಿ ನಡೆದ “ನಮ್ಮ ಊರು ನಮ್ಮ ಖಗಸಂಕುಲ” ಪಕ್ಷೀ ವಿಕ್ಷಣೆ ಮತ್ತು ಗಣತಿ ಕಾರ್ಯಾಗಾರದ ಸಭಾ … [Read more...] about ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಪಕ್ಷಿ ವೀಕ್ಷಣೆ ಕಾರ್ಯಾಗಾರ- ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ
ಉಳಿವು
ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ
ಹೊನ್ನಾವರ `ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ' ಎಂದು ಹೊನ್ನಾವರ ಜೆ.ಎಮ್.ಎಫ್.ಸಿ. ಹಿರಿಯ ನ್ಯಾಯಾಧೀಶ ಸಿ. ಕೆ. ರೆಡ್ಡಿ ಹೇಳಿದರು. ತಾಲೂಕಿನ ಕಾಸರಕೋಡದ ಕಾಂಡ್ಲಾ ಮಾಹಿತಿ ಕೇಂದ್ರದಲ್ಲಿ ಅರಣ್ಯ ಇಲಾಖೆಯ ಆಶ್ರಯದಲ್ಲಿ ನಡೆದ `ವಿಶ್ವ ಪರಿಸರ ದಿನಾಚರಣೆ'ಯ ಅಂಗವಾಗಿ ವೃಕ್ಷಾರೋಪಣ ಅಭಿಯಾನ, ಬೀಜದುಂಡೆ ಬಿತ್ತುವ ಅಭಿಯಾನ ಹಾಗೂ ಜೀವವೈವಿಧ್ಯತೆ ಕುರಿತ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅರಣ್ಯ ಸಂರಕ್ಷಣೆ ನಮ್ಮೆಲ್ಲರ … [Read more...] about ಅರಣ್ಯದ ಉಳಿವಿನಿಂದ ಮಾತ್ರ ನಮ್ಮೆಲ್ಲರ ಉಳಿವು ಸಾಧ್ಯ