• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಉಸ್ತುವಾರಿ

ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ

August 10, 2017 by Sachin Hegde Leave a Comment

ಹಳಿಯಾಳ :ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣಕ್ಕೆ ಪಾಲಿಟೆಕ್ನಿಕ್ ಕಾಲೇಜು (ತಾಂತ್ರಿಕ ಮಹಾವಿದ್ಯಾಲಯ) ಮಂಜೂರಿ ಮಾಡಲಾಗಿದ್ದು ಇದಕ್ಕಾಗಿ 8 ಕೋಟಿ ರೂ. ಸರ್ಕಾರ ಮಂಜೂರಿ ಮಾಡಿದ್ದು ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಕಾಲೇಜು ನಿರ್ಮಾಣಕ್ಕೆ ಸೂಕ್ತ ನಿವೇಶನದ ಹುಡುಕಾಟದಲ್ಲಿದ್ದು ಮುಂದಿನ ಕೇಲವೆ ದಿನಗಳಲ್ಲಿ ನಿವೇಶನ ಪಡೆದು ಕಾಲೇಜ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಇಲ್ಲಿಯ ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ

ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೃಹತ್ ಸಮಾವೇಶ

August 1, 2017 by Gaju Gokarna Leave a Comment

ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೂತ್ ಮತ್ತು ಘಟಕ ಸಮಿತಿಗಳ ಪದಾಧಿಕಾರಿಗಳ ಬೃಹತ್ ಸಮಾವೇಶ ಅ. 2 ರಂದು ಮಧ್ಯಾಹ್ನ 3 ಗಂಟೆಗೆ ಕುಮಟಾದ ಹವ್ಯಕ ಸಭಾಭವನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಮತ್ತು ಬೆಳಗಾವಿ ವಿಭಾಗದ ಪಕ್ಷದ ಉಸ್ತುವಾರಿ ಮಾಣಿಕಂ ಠಾಗೋರ ಉಪಸ್ಥಿತರಿರುವರು. ಸಚಿವ ಆರ್.ವಿ. ದೇಶಪಾಂಡೆ ಸಮಾವೇಶ ಉದ್ಘಾಟಿಸಲಿದ್ದಾರೆ. ಶಾಸಕಿ ಶಾರದಾ ಎಂ. ಶೆಟ್ಟಿಯವರ ನೇತ್ರತ್ವದಲ್ಲಿ ನಡೆಯುವ ಈ ಸಮಾವೇಶದಲ್ಲಿ … [Read more...] about ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೃಹತ್ ಸಮಾವೇಶ

ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ

July 12, 2017 by Sachin Hegde Leave a Comment

ಕಾರವಾರ:ನಗರಸಭೆ ವ್ಯಾಪ್ತಿಯ ನ್ಯೂ ಕೆ.ಎಚ್.ಬಿ ಕಾಲೋನಿಯಲ್ಲಿ ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಶಾಸಕ ಸತೀಶ್ ಸೈಲ್ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ನಗರಸಭೆ ಅಧ್ಯಕ್ಷರ ಕೋರಿಕೆ ಮೇರೆಗೆ ಪತ್ರ ಬರೆದಿರುವ ಅವರು, ವೇಗವಾಗಿ ಬೆಳವಣಿಗೆಯಾಗುತ್ತಿರುವ ಕಾರವಾರ ನಗರ ನಿವಾಸಿಗಳಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಕ್ರೀಡಾಂಗಣ ಅವಷ್ಯಕತೆ ಇದೆ. ಅದಕ್ಕಾಗಿ ನಗರಸಭೆ ಜಾಗ … [Read more...] about ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ

ಪ್ರವಾಸೋಧ್ಯಮಕ್ಕೆ ದೇಶಪಾಂಡೆ ಕೊಡುಗೆ ಅನನ್ಯ-ಡಿ.ಟಿ.ಎ

June 17, 2017 by Sachin Hegde Leave a Comment

ದಾಂಡೇಲಿ;ರಾಜ್ಯದ ಪ್ರಭಾವಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆಯವರು ಪ್ರವಾಸೋಧ್ಯಮ ಕ್ಷೇತ್ರಕ್ಕೆ ಹೊಸ ಆಯಾಮವನ್ನು ನೀಡುವುದರ ಮೂಲಕ ಪ್ರವಾಸೋದ್ಯಮದ ಪುರೋ ಅಭಿವೃದ್ಧಿಗೆ ನಾಂದಿ ಹಾಡಿದ್ದಾರೆಂದು ಡಿ.ಟಿ.ಎ (ದಾಂಡೇಲಿ ಪ್ರವಾಸೋದ್ಯಮಿಗಳ ಸಂಘ) ಹೇಳಿದೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ದಾಂಡೇಲಿ ಪ್ರವಾಸೋದ್ಯಮಿಗಳ ಸಂಘದ ನಿರ್ಗಮಿತ ಅಧ್ಯಕ್ಷ ಅನಿಲ್ ದಂಡಗಲ್ ಮತ್ತು ನಿರ್ಗಮಿತ ಪ್ರಧಾನ ಕಾರ್ಯದರ್ಶಿ ಕೀರ್ತಿ … [Read more...] about ಪ್ರವಾಸೋಧ್ಯಮಕ್ಕೆ ದೇಶಪಾಂಡೆ ಕೊಡುಗೆ ಅನನ್ಯ-ಡಿ.ಟಿ.ಎ

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

May 10, 2017 by Sachin Hegde Leave a Comment

ಕಾರವಾರ:ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಮೇ 12 ರಂದು ಸಂಜೆ 5ಗಂ. ಶಿರಸಿ ಆಗಮಿಸಿ ಸಾರ್ವಜನಿಕರ ಭೇಟಿ ಮಾಡಿದ ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ರಾತ್ರಿ ಶಿರಸಿಯಲ್ಲಿ ವಾಸ್ತವ್ಯ ಹೂಡುವರು. ಮೇ 13 ರಂದು ಬೆಳಗ್ಗೆ 9.30ಗಂ. ಶಿರಸಿ ಪಟ್ಟಣದ ದೇವಿ ಕೆರೆಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಬೆ.11 ಗಂ. ದಿ. ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ದಶಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ 12ಗಂಟೆಗೆ ಶಿರಸಿಯಿಂದ ನಿರ್ಗಮಿಸಿ … [Read more...] about ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar