ಹಳಿಯಾಳ:- ಇತಿಹಾಸದಲ್ಲೇ ಕಂಡು ಕೆಳರಿಯದ ಜಲಪ್ರವಾಹಕ್ಕೆ ಅರ್ಧಕ್ಕೂ ಹೆಚ್ಚು ರಾಜ್ಯ ತತ್ತರಿಸಿದೆ ಅದರಲ್ಲೂ ಉತ್ತರ ಕನ್ನಡ ಜಿಲ್ಲೆ 2 ರಿಂದ 3 ಬಾರಿ ಪ್ರವಾಹಕ್ಕೆ ತುತ್ತಾಗಿರುವ ಕಾರಣ ಕೇಂದ್ರ ಸರ್ಕಾರ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೊಷಿಸಿ ತಕ್ಷಣ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಆಗ್ರಹಿಸಿದ್ದಾರೆ.ಪಟ್ಟಣದಲ್ಲಿ ಸೋಮವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ವರುಣ ದೇವನ ಅವಕೃಪೆಯಿಂದ … [Read more...] about ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ವಿಶೇಷ ಪ್ಯಾಕೇಜ್ ಬಿಡುಗಡೆಗೊಳಿಸಿ – ಎಸ್.ಎಲ್.ಘೋಟ್ನೇಕರ ಆಗ್ರಹ.