ಹೊನ್ನಾವರ , “ಸಂಪೂರ್ಣ ಕಲೆ ಎಂದರೆ, ಯಕ್ಷಗಾನ " ಪೌರಾಣಿಕ ಯಕ್ಷಗಾನಗಳಿಂದ ಧರ್ಮ ಶಾಸ್ತ್ರದ ಚಿಂತನೆ ಹಾಗೂ ಅರಿವು ಉಂಟಾಗುತ್ತದೆ.ಶಾಸ್ತ್ರದ ಕಠಿಣವಾದ ವಿಷಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೇಲಸ ಯಕ್ಷಗಾನದಿಂದ ಮಾತ್ರ ಸಾಧ್ಯ. ಎಂದು ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ(ರಿ) ಮತ್ತು ಸಿಲೇಕ್ಟ್ ಫೌಂಡೇಶನ್(ರಿ) ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಯಕ್ಷ ಪೂರ್ಣಿಮೆ 2018ರ ಸಮಾರೋಪ ಸಮಾರಂಭದಲ್ಲಿ - ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ತಮ್ಮ ಆಶಿರ್ವಚನದಲ್ಲಿ … [Read more...] about ಸಂಪೂರ್ಣ ಕಲೆ ಎಂದರೆ, ಯಕ್ಷಗಾನ
ಎಂದರೆ
ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ- ರಾಜೇಂದ್ರ ಜೈನ್
ದಾಂಡೇಲಿ:ಪರಿಸರ ಎಂದರೆ ಕೇವಲ ಕಾಡು, ಮರ, ನೀರು, ಗಾಳಿಯಲ್ಲ. ನಾವು ನಮ್ಮ ಹೆತ್ತ ತಾಯಿಯನ್ನು ಕಾಳಜಿಯಿಂದ ಗೌರವಾದರಗಳಿಂದ ನೋಡಿಕೊಳ್ಳುವಂತೆ ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ ಎಂದು ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಯ ನಿರ್ವಾಹಕ ನಿರ್ದೇಶಕ ರಾಜೇಂದ್ರ ಜೈನ್ ನುಡಿದರು. ಅವರು ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ನೇತೃತ್ವಲ್ಲಿ, ದಾಂಡೇಲಿ ಶಿಕ್ಷಣ ಸಂಸ್ಥೆಯ ಸಹಕಾರದಲ್ಲಿ, ರಂಗನಾಥ ಸಭಾಂಗಣದಲ್ಲಿ ಶನಿವಾರ ನಡೆದ ಪರಿಸರ ದಿನಾಚರಣೆಯ … [Read more...] about ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ- ರಾಜೇಂದ್ರ ಜೈನ್