ಹೊನ್ನಾವರ:"ಕಲೆಯನ್ನು ವೃತ್ತಿಯಾಗಿಸಿಕೊಳ್ಳುವಲ್ಲಿ ಹಲವು ಸಂಕಷ್ಟಗಳಿರುವುದರಿಂದ ಇದನ್ನು ಪ್ರವೃತ್ತಿಯಾಗಿ ಮಾತ್ರ ಇಟ್ಟುಕೊಂಡು ಬದುಕಿನ ಆಸರೆಗೆ ಬೇರೊಂದು ಉದ್ಯೋಗ ಕಂಡುಕೊಳ್ಳಬೇಕು' ಎಂದು ಹಿರಿಯ ಪತ್ರಕರ್ತ ಜಿ.ಯು.ಭಟ್ ಯುವ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಇಲ್ಲಿನ ಎಸ್.ಡಿ.ಎಂ. ಕಾಲೇಜಿನಲ್ಲಿ 2 ದಿನಗಳ ಕಾಲ ನಡೆಯವ ಕವಿವಿ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು,'ವ್ಯಕ್ತಿತ್ವ ವಿಕಸನಕ್ಕೆ ಕಲೆ ಅಗತ್ಯವಾಗಿದ್ದು ಯಕ್ಷಗಾನ … [Read more...] about ‘ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾದ ಕಲೆ ಬದುಕಿನಲ್ಲಿ ಪ್ರವೃತ್ತಿಯಾಗಲಿ
ಎಂದು
ಎಚ್.ಡಿ. ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ;ವಿಶೇಷ ಪೂಜೆ
ಹಳಿಯಾಳ: ಹೃದಯ ಸಂಬಂಧಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಜೆಡಿಎಸ್ ಪಕ್ಷದ ಹಳಿಯಾಳ ಘಟಕದವರು ಪಟ್ಟಣದ ಗ್ರಾಮದೇವಿ ಶ್ರೀ ಉಡಚಮ್ಮಾ (ಲಕ್ಷ್ಮೀ) ದೇವಸ್ಥಾನದಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಿದರು. ಪಕ್ಷದ ಕ್ಷೇತ್ರಾಧ್ಯಕ್ಷ ಎನ್.ಎಸ್. ಜಿವೋಜಿ ನೇತೃತ್ವದಲ್ಲಿ ತಾಲೂಕಾಧ್ಯಕ್ಷ ಕೈತಾನ್ ಬಾರಬೋಜಾ, ಪ್ರಮುಖರಾದ ದೇಮಣ್ಣಾ ವೆಂಕಪ್ಪ ಗೌಡಾ, ದಾವಲಸಾಬ ಅಂಗಡಿ, … [Read more...] about ಎಚ್.ಡಿ. ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ;ವಿಶೇಷ ಪೂಜೆ
ಪೌರಕಾರ್ಮಿಕರ ಜೀವನ ಮಟ್ಟದ ಸ್ಥತಿ-ಗತಿ ಕುರಿತು ಪ್ರಗತಿ ಪರಿಶೀಲನೆ
ಕಾರವಾರ:ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಯೋಗದ ಸದಸ್ಯ ಗೋಕುಲ ನಾರಾಯಣಸ್ವಾಮಿ ಅವರು ಸೋಮವಾರ ಕಾರವಾರ ನಗರ ಪೌರಕಾರ್ಮಿಕರು ವಾಸಿಸುವ ಕಲೋನಿಗಳಿಗೆ ಬೇಟಿ ನೀಡಿ ಪೌರಿಕಾರ್ಮಿಕರ ಜೀವನ ಮಟ್ಟದ ಸ್ಥತಿ-ಗತಿ ಕುರಿತು ಪ್ರಗತಿ ಪರಿಶೀಲನೆ ಮಾಡಿದರು. ಕಾರವಾರ ನಗರಸಭೆ ಪೌರಾಯುಕ್ತರು, ಪರಿಸರ ಅಭಿಯಂತರು, ಮತ್ತು ಸಿಬ್ಬಂದಿಗಳೊಂದಿಗೆ ನಗರದ ಗಾಂಧಿನಗರದಲ್ಲಿ ವಾಸಿಸುವ ಪೌರಕಾರ್ಮಿಕರ ಮನ-ಮನೆಗಳಿಗೆ ತೆರಳಿ ಕಾರ್ಮಿಕರು ಹಾಗೂ ಕಾರ್ಮಿಕ ಮನೆಯ ಸದಸ್ಯರಿಂದ ಅವರ ಸಮಸ್ಯೆಗಳ … [Read more...] about ಪೌರಕಾರ್ಮಿಕರ ಜೀವನ ಮಟ್ಟದ ಸ್ಥತಿ-ಗತಿ ಕುರಿತು ಪ್ರಗತಿ ಪರಿಶೀಲನೆ
ಗೌರಿ ಲಂಕೇಶ ಕೊಲೆ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ;ಮುಖ್ಯಮಂತ್ರಿಗಳಿಗೆ ಮನವಿ
ಹೊನ್ನಾವರ:ಪ್ರಗತಿಪರ ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ ಕೊಲೆ ಆರೋಪಿಯನ್ನು ತಕ್ಷಣ ಬಂಧಿಸಿ, ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬುಧವಾರ ತಾಲೂಕಾ ಪತ್ರಕರ್ತರ ಸಂಘದ ವತಿಯಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಜನಪರ ಚಳುವಳಿಗೆ, ಪ್ರಗತಿಪರ ಚಿಂತನೆಗಳಿಗೆ, ಮಾನವೀಯ ಮೌಲ್ಯಗಳಿಗೆ ತಮ್ಮ ಲೇಖನಿಯ ಮೂಲಕ ಧ್ವನಿ ನೀಡಿದ, ಹೋರಾಟಕ್ಕೆ ಕಾವು ನೀಡಿದ, ಸರಳ, ಸಜ್ಜನಿಕೆಯ, ಮಾನವೀಯ ಸಂವೇದನಿಯ, ಗೌರಿ ಲಂಕೇಶ ಅವರ ಕೊಲೆ ಮಾನವ ಜನಾಂಗವೇ ತಲೆ … [Read more...] about ಗೌರಿ ಲಂಕೇಶ ಕೊಲೆ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ;ಮುಖ್ಯಮಂತ್ರಿಗಳಿಗೆ ಮನವಿ
ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಮನವಿ
ಕಾರವಾರ: ಜಿಲ್ಲೆಯ ಯಾತ್ರಾ ತಾಣಗಳಿಗೆ ಕೇಂದ್ರ ಸ್ಥಾನವಾದ ಕಾರವಾರದಿಂದ ಬಸ್ ಸೌಲಭ್ಯ ಒದಗಿಸಬೇಕು ಹಾಗೂ ಸ್ಥಗಿತವಾಗಿರುವ ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಜನಶಕ್ತಿವೇದಿಕೆ ಅಧ್ಯಕ್ಷ ಮಾಧವ ನಾಯಕ ಶುಕ್ರವಾರ ಸಚಿವ ದೇಶಪಾಂಡೆಯವರಿಗೆ ಮನವಿಯ ಮೂಲಕ ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಹಲವಾರು ಯಾತ್ರಾ ಸ್ಥಳಗಳಿದ್ದು ಇವುಗಳಲ್ಲಿ ಗೋಕರ್ಣ, ಯಾಣ, ಬನವಾಸಿ ಹಾಗೂ ಉಳವಿ ಕ್ಷೇತ್ರಗಳು ಬಹು ಮುಖ್ಯ ಧಾರ್ಮಿಕ ಸ್ಥಳಗಳಾಗಿವೆ. ಆದರೆ ಈ ಯಾವ … [Read more...] about ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಮನವಿ