ಶಿರಸಿ : ಇಟಲಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಉತ್ತರಕನ್ನಡ ಮೂಲದ ಯುವತಿಯೊಬ್ಬಳು ತನ್ನಿಂದ ಸೋಂಕು ಹರಡಬಾರದು ಎನ್ನುವ ಉದ್ದೇಶದಿಂದ ವಿದೇಶದಲ್ಲಿಯೇ ಉಳಿದುಕೊಂಡು ಮಾದರಿಯಾಗಿದ್ದಾಳೆ.ಮೂಲತಃ ಉತ್ತರಕನ್ನಡ ಜಿಲ್ಲೆಯ ಶಿರಸಿ ಮೂಲದ ಪ್ರತಿಭಾ ಹೆಗಡೆ ಸದ್ಯ ಇಟಲಿಯಲ್ಲಿಯೇ ಉಳಿದುಕೊಳ್ಳುವ ದಿಟ್ಟ ನಿರ್ಧಾರ ಮಾಡಿರುವ ಯುವತಿ.ಈಕೆ ಅಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದಾಳೆ.ಈಕೆ ತನ್ನ ಫೇಸ್ ಬುಕ್ ನಲ್ಲಿ ಬರೆದ ವಿಚಾರ ಈಗ ಎಲ್ಲಡೆ ಹರಿದಾಡುತ್ತಿದೆ. ಆ ವಿಷಯ ಏನು … [Read more...] about ಇಟಲಿಯಿಂದ ಊರಿಗೆ ಮರಳದ ಶಿರಸಿಯ ಹುಡುಗಿ : ತನ್ನಿಂದ ಸೋಂಕು ಹರಡಬಾರದೆಂದು ಈ ಕ್ರಮ ಎಂದ ಪ್ರತಿಭಾ ಹೆಗಡೆ
ಎಂದ
ಕುಮಟಾ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಬೇಕು ಎಂದ ಪಕ್ಷದ ಕಾರ್ಯಕರ್ತರು;ಹೈಕಮಾಂಡಿಗೆ ವಿನಂತಿ
ಹೊನ್ನಾವರ: ಕುಮಟಾ ಕ್ಷೇತ್ರದಲ್ಲಿ ಈ ಬಾರಿ ನಮ್ಮ ಬೇಡಿಕೆಗೆ ಸ್ಪಂದಿಸದ ಪಕ್ಷ ಶಾರದಾ ಶೆಟ್ಟಿ ಅವರಿಗೇ ಮತ್ತೆ ಟಿಕೇಟ್ ಘೋಷಣೆ ಮಾಡಿದೆ, ಅವರಿಗೆ ನಮ್ಮ ಬೆಂಬಲವಿಲ್ಲ. ಈಗಲೂ ಇವರನ್ನು ಬದಲಿಸುವ ಅವಕಾಶವಿದ್ದು, ಅವರನ್ನು ಬದಲಾಯಿಸಿ ಪಕ್ಷದಲ್ಲಿ ದುಡಿದ ಬೇರೆಯವರಿಗೆ ಟಿಕೇಟ್ ನೀಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ರವಿ ಶೆಟ್ಟಿ ಕವಲಕ್ಕಿ ಹೇಳಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕುಮಟಾ ಕಾಂಗ್ರೆಸ್ ಅಭ್ಯರ್ಥಿಯನ್ನು … [Read more...] about ಕುಮಟಾ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಬೇಕು ಎಂದ ಪಕ್ಷದ ಕಾರ್ಯಕರ್ತರು;ಹೈಕಮಾಂಡಿಗೆ ವಿನಂತಿ