ಕಾರವಾರ:ಜಿಲ್ಲೆಯ ಪ್ರವಾಸಿತಾಣಗಳ ಬಗ್ಗೆ ಮಾಹಿತಿಯನ್ನು ಹೊಂದಿರುವ ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಬಿಡುಗಡೆಗೊಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾದ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ರವೀಂದ್ರನಾಥ ಟಾಗೋರ ಕಡಲ ತೀರಗಳ ಅಭಿವೃದ್ಧಿ ಹಾಗೂ ಸಂರಕ್ಷಣಾ ಸಮಿತಿಯ ಸಹಕಾರದೊಂದಿಗೆ ಈ ಕಿರುಪುಸ್ತಕದಲ್ಲಿ ಜಿಲ್ಲೆಯ … [Read more...] about ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕ ಬಿಡುಗಡೆ
" ಎಂಬ
ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮ
ಹೊನ್ನಾವರ ;ರೋಟರಿ ಕ್ಲಬ್ ಹೊನ್ನಾವರ ಅರಣ್ಯ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಯೋಗದೊಂದಿಗೆ ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮವನ್ನು ನಡೆಯಿತು, ಕಾರ್ಯಕ್ರಮದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಇವೆಂಟ್ ಛೇರಮನ ರೋ||ಸತ್ಯ ಜಾವಗಲ್ ಈ ವರ್ಷ ನಮ್ಮ ಕ್ಲಬ್ನಿಂದ ವಿಶೇಷವಾಗಿ ಮಕ್ಕಳಲ್ಲಿ ಪರಿಸರ ಜಾಗೃತಿ ಹಾಗೂ ಪರಿಸರವನ್ನು ಪ್ರೀತಿಸುವ ಮನೋಭಾವ ಮೂಡಿಸುವ ಸಲುವಾಗಿ ರೋಟರಿ ಪರಿವಾರದೊಂದಿಗೆ ಅವರ ಮಕ್ಕಳ ಹೆಸರಲ್ಲಿ ಮಕ್ಕಳ … [Read more...] about ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮ
ಹೊನ್ನಾವರ ರೋಟರಿ ಪರಿವಾರದ ಪದಗ್ರಹಣ ಸಮಾರಂಭ
ಹೊನ್ನಾವರ:ರೊಟರಿ ಕ್ಲಬ್ ಹೊನ್ನಾವರ ಇದರ 2017-2018 ನೇ ಸಾಲಿನ ರೋಟರಿ ಪರಿವಾರದ ಪಧಗ್ರಹಣ ಕಾರ್ಯಕ್ರಮ ಕರ್ನ್ಲ್ ಹಿಲ್ನ ನೂತನ ರೋಟರಿ ಪಾರ್ಕ ಹೌಸ್ನಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಡಾ||ಅನಂತಮೂರ್ತಿ ಎಸ್ ಶಾಸ್ತ್ರೀ, ಕಾರ್ಯದರ್ಶಿಯಾಗಿ ಮುನವೆಲ್ ಸ್ಟೆಪನ್ ರೊಡ್ರಿಗಸ್ ಮತ್ತು ಖಜಾಂಚಿಯಾಗಿ ವಸಂತ ಕರ್ಕಿಕರ ಅಧಿಕಾರ ವಹಿಸಿಕೊಂಡರು.ರೋಟರಿ ಪಾರ್ಕ ಹೌಸ್ನಲ್ಲಿ ನಡೆದ ಸಮಾರಂಬದಲ್ಲಿ ರೊಟರಿಯನ್ ಎಸ್ ಎಮ್ ಭಟ್ ರವರು ನೂತನ ಪದಾಧಿಕಾರಿಗಳಿಗೆ ರೊಟರಿ ಪಿನ್ … [Read more...] about ಹೊನ್ನಾವರ ರೋಟರಿ ಪರಿವಾರದ ಪದಗ್ರಹಣ ಸಮಾರಂಭ
32 ವೇಸ್ ಟು ಲೀಡ್ ಸ್ಮಾರ್ಟ ಲೈಫ್” ಎಂಬ ವಿದ್ಯುನ್ಮಾನ ಇ-ಪುಸ್ತಕ ಬಿಡುಗಡೆ
ಭಟ್ಕಳ:ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಉಪನ್ಯಾಸಕರು, ರ್ಯಾಂಕ್ ವಿಜೇತರು ಹಾಗೂ ವಿದ್ಯಾರ್ಥಿಗಳು ಒಡಗೂಡಿ ರಚಿಸಿದ "32 ವೇಸ್ ಟು ಲೀಡ್ ಸ್ಮಾರ್ಟ ಲೈಫ್" ಎಂಬ ವಿದ್ಯುನ್ಮಾನ ಇ-ಪುಸ್ತಕವನ್ನು ಬೆಂಗಳೂರಿನ ವಿವಿಧ್ ಸ್ಪೇಸ್ ಕಂಪನಿಯ ಪ್ರಧಾನ ತಂತ್ರಜ್ಞರಾದ ವಿನಾಯಕ ಶಾನಭಾಗ ಬಿಡುಗಡೆಗೊಳಿಸಿದರು. 32 ಲೇಖಕರು ರಚಿಸಿದ 32 ವಿಷಯಗಳನ್ನೊಳಗೊಂಡ ಪಿ.ಡಿ.ಎಫ್. ಮಾದರಿಯ "ಇ" ಪುಸ್ತಕ ಹೊಂದಿದ್ದು, ಕೇಂದ್ರ, ರಾಜ್ಯ ಸರಕಾರ ಹಾಗೂ ಸರಕಾರೇತರ ಸಂಸ್ಥೆಗಳು … [Read more...] about 32 ವೇಸ್ ಟು ಲೀಡ್ ಸ್ಮಾರ್ಟ ಲೈಫ್” ಎಂಬ ವಿದ್ಯುನ್ಮಾನ ಇ-ಪುಸ್ತಕ ಬಿಡುಗಡೆ