ಹೊನ್ನಾವರ:'ಅರೆಸಾಮಿ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ರಚಿಸಿರುವ ಅಧಿಕಾರಿಗಳ ಸಭೆ ಕರೆದು ಕೆರೆಯ ಅಭಿವೃದ್ಧಿಯ ಕುರಿತಾದ ಸಮಗ್ರ ಪ್ರಸ್ತಾವವನ್ನು ಶೀಘ್ರದಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗುವುದು' ಎಂದು ಜಿಲ್ಲಾಧಿಕಾರಿಗಳು ರಚಿಸಿರುವ ಅಧಿಕಾರಿಗಳ ಸಮಿತಿಯ ಸದಸ್ಯರಾದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ ಹಾಗೂ ಉಪವಿಭಾಗಾಧಿಕಾರಿ ಮಂಜುನಾಥ ಎಂ.ಎನ್. ತಿಳಿಸಿದರು. ರಾಮತೀರ್ಥ ಸಮೀಪದ ಐತಿಹಾಸಿಕ ಅರೆಸಾಮಿ ಕೆರೆಯ ಅಭಿವೃದ್ಧಿಯ … [Read more...] about ಅರೆಸಾಮಿ ಕೆರೆಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ
ಎಕ್ರೆ
ಸಿದ್ದಾಪುರ ತಾಲೂಕಿನ ಕೊಂಡ್ಲಿ, ಕೊಡ್ಕಣಿ ಹೋಬಳಿಯ ಹೊಸಮಂಜು ಗ್ರಾಮ ಹಾಗೂ ಯಲ್ಲಾಪುರ ತಾಲೂಕಿನ ಸವಣಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು
ಕಾರವಾರ:ಜಿಲ್ಲಾಧಿಕಾರಿ ಸೂಚನೆಯಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸರ್ಕಾರಿ ಕೆರೆಗಳ ಒತ್ತುವರಿ ಕಾರ್ಯಾಚರಣೆ ತೀವ್ರಗೊಂಡಿದ್ದು ಇದುವರೆಗೆ ಒಟ್ಟು 62ಕೆರೆಗಳ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿ 25ಎಕರೆ 21ಗುಂಟೆ ಕೆರೆ ಜಾಗವನ್ನು ಜಿಲ್ಲಾಡಳಿತ ಸುಪರ್ದಿಗೆ ಪಡೆದುಕೊಂಡಿದೆ. ಸರ್ಕಾರಿ ಕೆರೆಗಳ ಮೋಜಣಿ ಕಾರ್ಯವನ್ನು ಪೂರ್ಣಗೊಳಿಸಿ, ಸುತ್ತಲೂ ಗಡಿಯನ್ನು ನಿಗದಿಪಡಿಸಿ, ಅತಿಕ್ರಮಣವಾಗಿದ್ದರೆ ಅದನ್ನು ತಕ್ಷಣ ತೆರವುಗೊಳಿಸುವ ಕಾರ್ಯವನ್ನು ಕೈಗೊಳ್ಳುವಂತೆ … [Read more...] about ಸಿದ್ದಾಪುರ ತಾಲೂಕಿನ ಕೊಂಡ್ಲಿ, ಕೊಡ್ಕಣಿ ಹೋಬಳಿಯ ಹೊಸಮಂಜು ಗ್ರಾಮ ಹಾಗೂ ಯಲ್ಲಾಪುರ ತಾಲೂಕಿನ ಸವಣಿ ಗ್ರಾಮದಲ್ಲಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು