ಗೋಕರ್ಣ:-ಇಲ್ಲಿಯ ಸಮೀಪದ ಮೊಡರ್ನ್ ಎಜ್ಯುಕೇಶನ್ ಟ್ರಸ್ಟ್ (ರಿ.) ರಾಘವೇಶ್ವರ ಭಾರತೀ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೊಡರ್ನ್ ಇಂಗ್ಲೀಷ್ ಮಿಡಿಯಮ್ ಹೈಸ್ಕೂಲ್ ನೆಲಗುಣಿ ಶಾಲೆಗೆ , ಸ್ಥಳೀಯರು ಹಾಗೂ ಹೊಟೇಲ್ ಉದ್ಯಮಿಗಳಾದ ಶ್ರೀ ನಾಗೇಶ ಗೌಡ ಬಿಜ್ಜೂರ ಇವರು ಶಾಲಾ ಮಕ್ಕಳ ಶಿಕ್ಷಣಕ್ಕಾಗಿ ಮೊನಿಟರ್ ಹಾಗೂ ಶಾಲಾ ಸ್ವಚ್ಚತೆಯ ದೃಷ್ಠಿಯಿಂದ ಡಸ್ಟ್ಬಿನ್ಗಳನ್ನು ದೇಣಿಗೆ ನೀಡಿರುತ್ತಾರೆ. ಅವರನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸಂತೋಷ ನಾಯಕ ತೊರ್ಕೆ ಅವರು … [Read more...] about *ಡಸ್ಟಬಿನ್ ಹಾಗೂ ಮೊನಿಟರ್ ದೇಣಿಗೆ*
ಎಜ್ಯುಕೇಶನ್
ರೋಟರಿಯಿಂದ ಸಮಾಜಿಕ ಕಾರ್ಯ ಶ್ಲಾಘನೆ
ಭಟ್ಕಳ:ರೋಟರಿ ಕ್ಲಬ್ ಹಾಗೂ ನ್ಯೂ ಇಂಗ್ಲೀಷ್ ಶಾಲೆಯ ಸಹಭಾಗಿತ್ವದಲ್ಲಿ ರೋಟರಿ ವೃತ್ತಿಯಾಧಾರಿತ ತರಬೇತಿ ಕೇಂದ್ರವನ್ನು ಇಲ್ಲಿನ ನ್ಯೂ ಇಂಗ್ಲೀಷ್ ಶಾಲೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ವಿಜಯಕುಮಾರ್ ಪೈ ರಾಯಕರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂತಹ ವೃತ್ತಿಯಾಧಾರಿತ ತರಬೇತಿಯಿಂದ ಮಹಿಳೆಯರು ಸ್ವ ಉದ್ಯೋಗವನ್ನು ಮಾಡಲು ಸಾಧ್ಯವಾಗುವುದು. ರೋಟರಿ ಸಂಸ್ಥೆ ಜನರಿಗಾಗಿ ಇಷ್ಟೊಂದು ಹಣ ಖರ್ಚು ಮಾಡಿ ತರಬೇತಿ ಸಂಸ್ಥೆಯನ್ನು ಸ್ಥಾಪಿಸಿದೆ, ಇದನ್ನು ಸದುಪಯೋಗ … [Read more...] about ರೋಟರಿಯಿಂದ ಸಮಾಜಿಕ ಕಾರ್ಯ ಶ್ಲಾಘನೆ
ಬಿ.ಎಡ್. ಪರೀಕ್ಷೆ:ಜ್ಞಾನೇಶ್ವರಿ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ
ಭಟ್ಕಳ:ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಬಿ.ಎಡ್. ದ್ವಿತೀಯ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಇಲ್ಲಿನ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯವು ಶೇ.100% ಫಲಿತಾಂಶ ಪಡೆದಿರುತ್ತದೆ. ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಪೂಜಾ ನಾಯ್ಕ ಶೇ.85.17% ಅಂಕ ಗಳಿಸಿ ಪ್ರಥಮ ಸ್ಥಾನ, ಸ್ವಾತಿ ಮೇಸ್ತಾ, ಮೇಹಾ ಜೋಸೆಫ್ ಮತ್ತು ಲತಾ ಆರ್. ನಾಯ್ಕ ಶೇ.84.5% ಅಂಕ … [Read more...] about ಬಿ.ಎಡ್. ಪರೀಕ್ಷೆ:ಜ್ಞಾನೇಶ್ವರಿ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ
ಆಧುನಿಕ ಜೀವನ ಶೈಲಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ
ಭಟ್ಕಳ:ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜೀವನ ಶೈಲಿಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸಂಪನ್ಮೂಲ ವ್ಯಕ್ತಿಗಳಾದ ದೇವರಾಜ ಪ್ರಭು ಅವರು ಆಧುನಿಕ ಜೀವನ ಶೈಲಿಯೇ ನಮ್ಮ ಇಂದಿನ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. ನಮ್ಮ ಆಹಾರ ಕ್ರಮ ದಿನಚರಿಗಳಲ್ಲಿ ನಮ್ಮ ಹಿರಿಯರು ಅತ್ಯಂತ ವೈಜ್ಞಾನಿಕವಾದ ಜೀವನ ಶೈಲಿಯನ್ನು ಅನುಸರಿಸುತ್ತಿದ್ದರು. … [Read more...] about ಆಧುನಿಕ ಜೀವನ ಶೈಲಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ