ಹಳಿಯಾಳ : . ರಾಜ್ಯ ಕಾಂಗ್ರೇಸ್ ಸರ್ಕಾರ ಹಲವಾರು ಯೋಜನೆಗಳ ಮೂಲಕ ಮಕ್ಕಳು ಮತ್ತು ಮಹಿಳೆಯರ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಮುಂಬರುವ ಅಕ್ಟೋಬರ ತಿಂಗಳಲ್ಲಿ ಗರ್ಭಿಣಿ ಮಹಿಳೆಯರಿಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರವನ್ನು ತಯಾರಿಸಿ ವಿತರಿಸುವ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದವರು 2012-13 ನೇ ಹಣಕಾಸಿನ ಯೋಜನೆಯಲ್ಲಿ 4.40 ಲಕ್ಷ ರೂ … [Read more...] about ಅಂಗನವಾಡಿ ಕೇಂದ್ರ ಉದ್ಘಾಟನೆ