ಹಳಿಯಾಳ:- ಕಳೆದ ವರ್ಷದ ಪ್ರತಿ ಟನ್ ಕಬ್ಬಿನ ಬಾಕಿ ಬಿಲ್ 305ರೂ ರೈತರಿಗೆ ಪಾವತಿಸುವಂತೆ ಆಗ್ರಹಿಸಿ ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಹಳಿಯಾಳ ಕಬ್ಬು ಬೆಳೆಗಾರರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 7ನೇ ದಿನ ಪೂರೈಸಿದ್ದು, ಭಾನುವಾರ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರ ಶಾಂತಕುಮಾರ ಧರಣಿಯಲ್ಲಿ ಪಾಲ್ಗೊಂಡು ಕಾರ್ಖಾನೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ … [Read more...] about ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ 7ನೇ ದಿನಕ್ಕೆ,ಬೇಡಿಕೆ ಈಡೇರಿದರೆ ಉಗ್ರ ಪ್ರತಿಭಟನೆ ಎಚ್ಚರಿಕೆ
ಎದುರು
ಕಬ್ಬಿನ ಬಾಕಿ ಬಿಲ್ ಪಾವತಿ ಪಾವತಿಸುವಂತೆ ಆಗ್ರಹ, ದಿ.6 ರಂದು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯು ರೈತರ ಬಾಕಿ ಹಣವನ್ನು ಹಾಗೂ ಪ್ರಸಕ್ತ ಸಾಲಿನಲ್ಲಿ ಕಳುಹಿಸಿದ ಕಬ್ಬಿನ ಬಾಕಿ ಹಣವನ್ನು ನೀಡದೆ ರೈತರಿಗೆ ಮೊಸ ಮಾಡುತ್ತಿದ್ದು. ಕಾರ್ಖಾನೆಯ ಈ ರೈತ ವಿರೋಧಿ ನೀತಿಯನ್ನು ಖಂಡಿಸಿ ಅಗಸ್ಟ ದಿ.6 ರಂದು ಕಾರ್ಖಾನೆಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದೆಂದು ಹಳಿಯಾಳ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಶಂಕರ ಕಾಜಗಾರ ಹೇಳಿದ್ದಾರೆ. ಪಟ್ಟಣದ ಪ್ರವಾಸಿ … [Read more...] about ಕಬ್ಬಿನ ಬಾಕಿ ಬಿಲ್ ಪಾವತಿ ಪಾವತಿಸುವಂತೆ ಆಗ್ರಹ, ದಿ.6 ರಂದು ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಎದುರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ನಿರ್ಧಾರ
ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ
ಹಳಿಯಾಳ :- ಅಸಂವಿಧಾನಿಕ, ಅವಾಸ್ತವಿಕ, ಸುಳ್ಳು ಅಂಕಿ ಅಂಶಗಳಿಂದ ಕೂಡಿರುವ, ಪ್ರಜಾಸತ್ತಾತ್ಮಕವಾಗಿ ಚರ್ಚೆಯೇ ಆಗದೆ ಇರುವ ಹಾಗೂ ಏಕಪಕ್ಷೀಯವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತಿರುವ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಜಿಲ್ಲಾ ಸಮೀತಿಯ ನೇತೃತ್ವದಲ್ಲಿ ವಿವಿಧ ದಲಿತ ಸಂಘಟನೆಗಳು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ … [Read more...] about ಸಚಿವ ಆರ್.ವಿ.ದೇಶಪಾಂಡೆಯವರ ಹಳಿಯಾಳದ ಮನೆ ಎದುರು ಪ್ರತಿಭಟನೆ
ಜಿಲ್ಲೆಯಲ್ಲಿ ವೈದ್ಯರ ಮುಷ್ಕರ – 534 ಆಸ್ಪತ್ರೆಗಳು ಬಂದ್ ; ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ವೈದ್ಯಾಧಿಕಾರಿಗಳು
ಕಾರವಾರ:ಪೂರ್ವಾಗೃಹ ಪೀಡಿತವಾಗಿರುವ ರಾಜ್ಯ ಸರ್ಕಾರ ವೈದ್ಯರ ಮೇಲೆ ನಿಯಂತ್ರಣ ಹೇರುವ ಕಾಯಿದೆಯನ್ನು ಜಾರಿಗೆ ತಂದರೆ ಕರ್ನಾಟಕ ತೊರೆದು ಇತರೆ ರಾಜ್ಯದಲ್ಲಿ ವೃತ್ತಿ ಜೀವನ ನಡೆಸುವದಾಗಿ ಭಾರತೀಯ ವೈದ್ಯಕೀಯ ಸಂಘದವರು ಎಚ್ಚರಿಸಿದ್ದಾರೆ. ಬುಧವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಸುರೇಶ್ ಭಟ್ಟ, ಕರ್ನಾಟಕ ಸರ್ಕಾರವೂ ಖಾಸಗಿ ವೈದ್ಯರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ದೂರಿದರು. ಖಾಸಗಿ ವೈದ್ಯರನ್ನು ತನ್ನ … [Read more...] about ಜಿಲ್ಲೆಯಲ್ಲಿ ವೈದ್ಯರ ಮುಷ್ಕರ – 534 ಆಸ್ಪತ್ರೆಗಳು ಬಂದ್ ; ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ವೈದ್ಯಾಧಿಕಾರಿಗಳು
ಪರಿಶಿಷ್ಟ ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಮಡಿವಾಳ ಸಂಘದವರಿಂದ ಪ್ರತಿಭಟನೆ
ಕಾರವಾರ: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಸಮುದಾಯದ ಪ್ರಮುಖರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ನಂತರ ತಮ್ಮ ಬೇಡಿಕೆಗಳ ಪಟ್ಟಿಯನ್ನು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ರವಾನಿಸಿದರು. ಅಗಸ, ರಜಕ, ಪರಿಟ ಎಂದು ಗುರುತಿಸಿಕೊಂಡಿರುವ ಮಡಿವಾಳ ಸಮುದಾಯವೂ ಕರ್ನಾಟಕದಲ್ಲಿ ಸುಮಾರು 15 ಲಕ್ಷ ಜನ ಸಂಖ್ಯೆಯನ್ನು ಹೊಂದಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದೂಳಿದವರೇ ಹೆಚ್ಚಿರುವ … [Read more...] about ಪರಿಶಿಷ್ಟ ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಮಡಿವಾಳ ಸಂಘದವರಿಂದ ಪ್ರತಿಭಟನೆ