ಕಾರವಾರ:ವಿದ್ಯುತ್ ಕಂಬ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಲೈನ್ಮೆನ್ ಒಬ್ಬ ಆಕಸ್ಮಿಕ ವಿದ್ಯುತ್ ಪ್ರವಹಿಸಿ ನೆಲಕ್ಕೆ ಬಿದ್ದು ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಸರಕಾರಿ ಪದವಿ ಪೂರ್ವ ಕಾಲೇಜಿನ ಎದುರು ಇರುವ ವಿದ್ಯುತ್ ಕಂಭದ ಮೇಲೆ ಲೈನ್ಮನ್ ಶಿವಲಿಂಗಯ್ಯ ದುರಸ್ಥಿ ಕಾರ್ಯ ನಡೆಸಿದ್ದರು. ಈ ವೇಳೆ ಆಕಸ್ಮಿಕವಾಗಿ ತಂತಿಗೆ ಕೈ ತಗುಲಿ ಕೆಳಗೆ ಉರುಳಿ ಬಿದ್ದಿದ್ದಾರೆ. ಗಾಯಗೊಂಡ ಅವರನ್ನು ತಕ್ಷಣ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ … [Read more...] about ಆಕಸ್ಮಿಕ ವಿದ್ಯುತ್ ಸ್ಪರ್ಶ
ಎದುರು
ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ
ಕಾರವಾರ:ನಿಷ್ಠಾವಂತ ಅಧಿಕಾರಿಗಳನ್ನು ಸರ್ಕಾರ ಪದೇ ಪದೇ ವರ್ಗಾವಣೆ ಮಾಡುತ್ತಿರುವದನ್ನು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ಹೆಗಡೆ ಮಾತನಾಡಿ, ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತಕ್ಕೆ ಬಂದನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮಹಿಳಾ ಅಧಿಕಾರಿಯೊಬ್ಬರು ಅವ್ಯವಹಾರ ಬಯಲು ಮಾಡಿದರೆ ಅವರನ್ನು … [Read more...] about ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯತ ಎದುರು ದರಣಿ
ಕಾರವಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರು ಜಿಲ್ಲಾ ಪಂಚಾಯತ ಎದುರು ಗುರುವಾರ ದರಣಿ ನಡೆಸಿದರು. ನಂತರ ತಮ್ಮ ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದರು. ಅಕ್ಷರ ದಾಸೋಹ ಯೋಜನೆಗೆ ಕೇಂದ್ರ ಸರ್ಕಾರದ ಅನುದಾನ ಕಡಿತವನ್ನು ಪ್ರತಿಭಟನಾಕಾರರು ವಿರೋಧಿಸಿದರು. ಬಿಸಿಯೂಟ ಯೋಜನೆಯನ್ನು ಖಾಸಗಿಕರಣ ಮಾಡಬಾರದು ಎಂದು ಆಗ್ರಹಿಸಿದರು. ಶಿಕ್ಷಣ ಇಲಾಖೆ ಶಿಫಾರಸ್ಸಿನಂತೆ 4ಸಾವಿರ ರೂ ವೇತನ ಹೆಚ್ಚುವರಿಗೆ ಒತ್ತಾಯಿಸಿದರು. ಕೇಂದ್ರ ಸರ್ಕಾರ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯತ ಎದುರು ದರಣಿ