ಹೊನ್ನಾವರ:"ರಕ್ತದಾನ ಮಾಡುವುದರಿಂದ ದಾನಿಯ ಆರೋಗ್ಯ ಉತ್ತಮವಾಗುವ ಜೊತೆಗೆ ಇಂಥ ದಾನದಿಂದ ರಕ್ತದ ಅಗತ್ಯ ಇರುವವರಿಗೆ ಉಪಕಾರ ಮಾಡಿದ ತೃಪ್ತಿ ಸಿಗುತ್ತದೆ' ಎಂದು ತಾಲೂಕಾ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ ಕಿಣಿ ಹೇಳಿದರು. ಇಲ್ಲಿನ ಎಸ್.ಡಿ.ಎಂ. ಕಾಲೇಜಿನ ಯೂತ್ ರೆಡ್ ಕ್ರಾಸ್,ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಎನ್.ಎಸ್.ಎಸ್. ಘಟಕಗಳು,ಲಯನ್ಸ್ ಕ್ಲಬ್ ಹಾಗೂ ತಾಲೂಕಾ ಸರ್ಕಾರಿ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಇಲ್ಲಿ … [Read more...] about ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿಗಳಿಂದ ರಕ್ತದಾನ