ಹಳಿಯಾಳ:ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆ.ಡಿ.ಎಸ್ ಪಕ್ಷ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಸಚಿವ ಆರ್.ವಿ.ದೇಶಪಾಂಡೆ ಪುತ್ರ ಕೆಪಿಸಿಸಿ ಸದಸ್ಯ ಪ್ರಶಾಂತ ದೇಶಪಾಂಡೆ ನೀಡಿರುವ ಪತ್ರಿಕಾ ಹೇಳಿಕೆ ಸತ್ಯಕ್ಕೆ ದೂರವಾಗಿದ್ದು ಅವರ ಹೇಳಿಕೆಯನ್ನು ಜೆ.ಡಿ.ಎಸ್ ತ್ರೀವವಾಗಿ ಖಂಡಿಸುತ್ತದೆ ಎಂದು ಕ್ಷೇತ್ರಾಧ್ಯಕ್ಷ ನಾಗೇಂದ್ರ ಜಿವೋಜಿ ಹೇಳಿದರು. ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಅಲ್ಪ … [Read more...] about ಸಚಿವ ಆರ್.ವಿ.ದೇಶಪಾಂಡೆ ಹಣ,ಹೆಂಡ ಹಂಚಿ ಚುನಾವಣೆ ಸ್ಫರ್ಧಿಸಿಲ್ಲಾ ಎಂದು ತುಳಜಾಭವಾನಿ ಮೇಲೆ ಪ್ರಮಾಣ ಮಾಡಲಿ – ಎನ್.ಎಸ್.ಜಿವೋಜಿ ಸವಾಲ್.