ಹೊನ್ನಾವರ, ವ್ಯಕ್ತಿಗಳು ಶಾಶ್ವತ ಅಲ್ಲ. ಸಂಘಟನೆ ಶಾಶ್ವತ. ಸಂಘಟನೆ ಒಡೆಯುವ ಕೆಲಸಕ್ಕೆ ಕೆಲವರು ಪ್ರಯತ್ನಿಸುತ್ತಿದ್ದಾರೆ. ಸಂಘಟನೆಯಲ್ಲಿ ಎನ್.ಪಿ.ಎಸ್ ಸಂಘ, ಪದವೀಧರ ಶಿಕ್ಷಕರ ಸಂಘ, ಮುಖ್ಯಾಧ್ಯಾಪಕರ ಸಂಘ, ದೈಹಿಕ ಶಿಕ್ಷಕರ ಸಂಘ, ಹೀಗೆ ಅನೇಕ ಸ್ವಘೋಷಿತ ಸಂಘಗಳು ಹುಟ್ಟಿಕೊಂಡು ಸಂಘಟನೆಯನ್ನು ಒಡೆಯುವ ದೂರ್ತ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಈ ಬಗ್ಗೆ ಶಿಕ್ಷಕರು ಎಚ್ಚರದಿಂದಿರಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ À … [Read more...] about ಸಂಘಟನೆ ಒಡೆಯುವ ದೂರ್ತ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ,ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ