ಹೊನ್ನಾವರ: ಮಾನಸಿಕ ಅನಾರೋಗ್ಯಕ್ಕೆ ಒಳಗಾಗಿದವರನ್ನು ಪಶುಗಳಂತೆ, ವಸ್ತುಗಳಂತೆ ಕಾಣದೇ ಮಾನವೀಯ ಅಂತಕರಣದಿಂದ ಕಾಣಬೇಕು ಎಂದು ಹಿರಿಯ ಸಿವಿಲ್ ನ್ಯಾಯಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಮಾನಸಿಕ ಆರೋಗ್ಯ ಕಾಯ್ದೆ ಅನುಷ್ಠಾನದ ಬಗ್ಗೆ ತಾಲೂಕಾ ಕಾನೂನು ನೆರವು ಸಮಿತಿ ಆಯೋಜಿಸಿದ ಸಭೆಯಲ್ಲಿ ಮಾತನಾಡುತ್ತಿದ್ದರು. ಮಾನಸಿಕ ಆರೋಗ್ಯ ಕಾಯಿದೆ ಅನುಷ್ಠಾನ ಜಾರಿಗೆ ಬಗ್ಗೆ ವಿವಧ ಇಲಾಖೆ, ಸಂಘ-ಸಂಸ್ಥೆ ಹಾಗೂ ಸಾರ್ವಜನಿಕರ ಮತ್ತು ಅಧಿಕಾರಿಗಳ ಜವಾಬ್ದಾರಿಯ … [Read more...] about ಮಾನಸಿಕ ಅನಾರೋಗ್ಯಕ್ಕೆ ಒಳಗಾಗಿದವರನ್ನು ಪಶುಗಳಂತೆ, ವಸ್ತುಗಳಂತೆ ಕಾಣದೇ ಮಾನವೀಯ ಅಂತಕರಣದಿಂದ ಕಾಣಬೇಕು; ಹಿರಿಯ ಸಿವಿಲ್ ನ್ಯಾಯಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ
ಎಮ್.ವಿ. ಚೆನ್ನಕೇಶವ ರೆಡ್ಡಿ
ಬಾಲ ಕಾರ್ಮಿಕರನ್ನು ತಡೆಯುವುದು ದೇಶದ ಜವಾಬ್ದಾರಿಯುತ ಪ್ರಜೆಯ ಕರ್ತವ್ಯವಾಗಿದೆ;ಸಿವಿಲ್ ಜಜ್ ಹಿರಿಯ ವಿಭಾಗ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ
ಹೊನ್ನಾವರ: ಇಂದಿನ ಬಾಲಕರೇ ನಾಳಿನ ದೇಶದ ನಿರ್ಮಾತೃರು. ಅವರ ಸರ್ವಾಂಗೀಣ ಏಳಿಗೆಯಲ್ಲಿ ನಾಡಿನ ಭವಿಷ್ಯ ಅಡಗಿದೆ. ಈ ಹಿನ್ನಲೆಯಲ್ಲಿ ಬಾಲ ಕಾರ್ಮಿಕರನ್ನು ತಡೆಯುವುದು ದೇಶದ ಜವಾಬ್ದಾರಿಯುತ ಪ್ರಜೆಯ ಕರ್ತವ್ಯವಾಗಿದೆ ಎಂದು ಹೊನ್ನಾವರ ಸಿವಿಲ್ ಜಜ್ ಹಿರಿಯ ವಿಭಾಗ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ಪ್ರಭಾತನಗರದಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ವಕೀಲರ ಸಂಘ, ತಹಶೀಲ್ದಾರ ಕಛೇರಿ, ಶಿಕ್ಷಣ ಇಲಾಖೆ, … [Read more...] about ಬಾಲ ಕಾರ್ಮಿಕರನ್ನು ತಡೆಯುವುದು ದೇಶದ ಜವಾಬ್ದಾರಿಯುತ ಪ್ರಜೆಯ ಕರ್ತವ್ಯವಾಗಿದೆ;ಸಿವಿಲ್ ಜಜ್ ಹಿರಿಯ ವಿಭಾಗ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ
ಸಂವಿಧಾನದ ಮೂಲ ಅಂತಸತ್ವಗಳ ರಕ್ಷಣೆ ಮತ್ತು ಗೌರವವೇ ನಾವು ದೇಶಕ್ಕೆ ನೀಡುವ ಬಹು ದೊಡ್ಡ ಸೇವೆ
ಹೊನ್ನಾವರ: ಸಂವಿಧಾನದ ಮೂಲ ಅಂತಸತ್ವಗಳ ರಕ್ಷಣೆ ಮತ್ತು ಗೌರವವೇ ನಾವು ದೇಶಕ್ಕೆ ನೀಡುವ ಬಹು ದೊಡ್ಡ ಸೇವೆ ಎಂದು ಹೊನ್ನಾವರ ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ನ್ಯಾಯಾಲಯದಲ್ಲಿ ಧ್ವಜಾರೋಹಣ ನಡೆಸಿ ವಕೀಲರ ಸಂಘ ಏರ್ಪಡಿಸಿದ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಸ್ವಾತಂತ್ರ್ಯ ಸೇನಾನಿಗಳು ದೇಶಕ್ಕೆ ದೊರಕಿಸಿ ಕೊಟ್ಟ ಸ್ವಾತಂತ್ರ್ಯ ಮೌಲ್ಯಗಳು ಸಂವಿಧಾನದಲ್ಲಿ ಅನಾವರಣಗೊಂಡಿವೆ. ಅವುಗಳ ಪಾಲನೆಯೇ ನಾವು … [Read more...] about ಸಂವಿಧಾನದ ಮೂಲ ಅಂತಸತ್ವಗಳ ರಕ್ಷಣೆ ಮತ್ತು ಗೌರವವೇ ನಾವು ದೇಶಕ್ಕೆ ನೀಡುವ ಬಹು ದೊಡ್ಡ ಸೇವೆ