ಹೊನ್ನಾವರ .ಕರ್ನಾಟಕ ಕ್ರಾಂತಿರಂಗದ ವತಿಯಿಂದ ಉತ್ತರ ಕನ್ನಡ ಜಿಲ್ಲಾ ಎರಡನೇ ವರ್ಷದ ನಾಡಹಬ್ಬ ಪಟ್ಟಣದ ನ್ಯೂಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ನಡೆಯಿತು. ದಂಡಿನದುರ್ಗಾ ದೇವಸ್ದಾನದಿಂದ ಹೊರಟ ಭವ್ಯ ಮೆರವಣೆಗೆ ಜೊತೆ ಬೈಕ್ ರ್ಯಾಲಿ ಕಾಲೇಜು ಸರ್ಕಲ್ ವರೆಗೆ ಬಂದು ನ್ಯೂ ಇಂಗ್ಲೀಷ್ ಸ್ಕೂಲ್ ಆವರಣದವರೆಗೆ ಸಂಚಾರ ನಡೆಸಿತು. ಕರ್ನಾಟಕ ಕ್ರಾಂತಿರಂಗದ ರಾಜ್ಯಾಧ್ಯಕ್ಷ ಮಂಚೇಗೌಡ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ “ಕ್ರಾಂತಿರಂಗ ಇದು ಯಾವುದೇ … [Read more...] about ಕ್ರಾಂತಿರಂಗ ಇದು ಯಾವುದೇ ರಾಜಕೀಯ ಪ್ರೇರಿತ ಸಂಘಟನೆಯಲ್ಲ;ಮಂಚೇಗೌಡ