ಭಟ್ಕಳ : ಆಗಸ್ಟ್ 2020 ರಲ್ಲಿ ನಡೆದ ವಿಟಿಯು ಪರೀಕ್ಷೆಗಳ 8 ನೇ ಸೆಮ್ ಫಲಿತಾಂಶಗಳು ಪ್ರಕಟಗೊಂಡಿದ್ದು ಭಟ್ಕಳ ಅಂಜುಮನ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.ಪರೀಕ್ಷೆಗೆ ಹಾಜರಾದ ಒಟ್ಟು 149/ವಿದ್ಯಾರ್ಥಿಗಳಲ್ಲಿ142 ಒಟ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಒಟ್ಟಾರೆ ಫಲಿತಾಂಶಗಳು (ಉತ್ತೀರ್ಣ ಶೇಕಡಾ): 95.3%. ಡಿಸ್ಟಿಂಕ್ಷನ್ ಜೊತೆ 122 ವಿದ್ಯಾರ್ಥಿಗಳುಪ್ರಥಮ ದರ್ಜೆಯೊಂದಿಗೆ ಪಾಸಾಗಿದ್ದಾರೆ. ಒಟ್ಟು18 ವಿದ್ಯಾರ್ಥಿಗಳು … [Read more...] about ವಿಟಿಯು ಫಲಿತಾಂಶ ಪ್ರಕಟ;ಅಂಜುಮನ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಸಾಧನೆ
ಎಲೆಕ್ಟ್ರಿಕಲ್
ವಾಯುಪಡೆ ನೇಮಕಾತಿ;ಆನ್ಲೈನ್ ಮೂಲಕ ನೋಂದಣಿಗೆ ಅವಕಾಶ
ಕಾರವಾರ: ವಾಯುಪಡೆ ನೇಮಕಾತಿ ರ್ಯಾಲಿಯಲ್ಲಿ ಗ್ರೂಪ್ ‘ಎಕ್ಸ್’ (ತಾಂತ್ರಿಕ) ಟ್ರೇಡ್ಗಳ ಏರ್ಮನ್ ಹುದ್ದೆಗಳ ನೇಮಕಾತಿಗೆ ಅವಿವಾಹಿತ ಪುರುಷ ಅಭ್ಯರ್ಥಿಗಳು ಆನ್ಲೈನ್ ನೋಂದಣಿ ಮಾಡಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಯು ಕರ್ನಾಟಕ ರಾಜ್ಯದವನಾಗಿದ್ದು, 17 ಜನವರಿ 2000 ಮತ್ತು 31 ಡಿಸೆಂಬರ್ 2003(ಈ ಎರಡೂ ದಿನಾಂಕಗಳು ಸೇರಿದಂತೆ) ನಡುವೆ ಜನಿಸಿರಬೇಕು. ಸಿಇಬಿಎಸ್ಇಯು ಮಾನ್ಯತೆ ನೀಡಿದ ಶೈಕ್ಷಣಿಕ … [Read more...] about ವಾಯುಪಡೆ ನೇಮಕಾತಿ;ಆನ್ಲೈನ್ ಮೂಲಕ ನೋಂದಣಿಗೆ ಅವಕಾಶ
2061.32 ಕೋಟಿ ರೂ. ಹೂಡಿಕೆ, 14 ಸಾವಿರಕ್ಕಿಂತ ಹೆಚ್ಚು ಉದ್ಯೋಗಸೃಷ್ಟಿ 44 ಯೋಜನಾ ಪ್ರಸ್ತಾವನೆಗಳಿಗೆ ಒಪ್ಪಿಗೆ: ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ರಾಜ್ಯದ ನಾನಾ ಕಡೆಗಳಲ್ಲಿ ಅಸ್ತಿತ್ವಕ್ಕೆ ಬರಲಿರುವ 44 ಕೈಗಾರಿಕಾ ಯೋಜನೆ ಪ್ರಸ್ತಾವನೆಗಳಿಗೆ ಶುಕ್ರವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನೆ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಹಳಿಯಾಳ ಮಾಧ್ಯಮಕ್ಕೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಈ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 2061.32 ಕೋಟಿ ರೂಪಾಯಿ ಮೊತ್ತದ ಬೃಹತ್ … [Read more...] about 2061.32 ಕೋಟಿ ರೂ. ಹೂಡಿಕೆ, 14 ಸಾವಿರಕ್ಕಿಂತ ಹೆಚ್ಚು ಉದ್ಯೋಗಸೃಷ್ಟಿ 44 ಯೋಜನಾ ಪ್ರಸ್ತಾವನೆಗಳಿಗೆ ಒಪ್ಪಿಗೆ: ಸಚಿವ ಆರ್.ವಿ.ದೇಶಪಾಂಡೆ