ದಾಂಡೇಲಿ :ನಗರದ ಬೈಲುಪಾರು ಎಂಬಲ್ಲಿ ಮನೆಯೊಂದು ಅಗ್ನಿ ಅವಘಡಕ್ಕೊಳಗಾಗಿ ಲಕ್ಷಾಂತರ ರೂ ಹಾನಿಯಾಗಿರುವ ಘಟನೆ ನಡೆದಿದೆ.ಬೈಲುಪಾರು ನಿವಾಸಿ, ಕೂಲಿ ಕಾರ್ಮಿಕ ರವಿ.ಕೆ.ನಟರಾಜ ಎಂಬವರ ಮನೆ ಅಗ್ನಿ ಅವಘಡಕ್ಕೆ ತುತ್ತಾಗಿದ್ದು, ಮನೆಯಲ್ಲಿ ಯಾರು ಇಲ್ಲದಿರುವ ಸಮಯದಲ್ಲಿ ಮನೆಯೊಳಗೆ ಅಗ್ನಿ ಅವಘಡ ಸಂಭವಿಸಿ ಮನೆಯೊಳಗಿದ್ದ ರೂ : 50 ಸಾವಿರ ನಗದು ಮತ್ತು v6 ತೊಲೆ ಬಂಗಾರ ಸಂಪೂರ್ಣ ಸುಟ್ಟು ಕರಕಲಾಗಿವೆ. ಬೆಂಕಿಯ ರಭಸಕ್ಕೆ ಮನೆಯೊಳಗಿದ್ದ ವಿವಿಧ ಬೆಲೆ ಬಾಳುವ ವಸ್ತುಗಳು, … [Read more...] about ಅಗ್ನಿ ಅವಘಡ-ಲಕ್ಷಾಂತರ ರೂ ಹಾನಿ