ಹಳಿಯಾಳ: ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ದಾನಮ್ಮಾ ಎನ್ನುವ ಶಾಲಾ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ಹಳಿಯಾಳದ ಭೀಮಸೇನಾ ಯುವಕ ಮಂಡಳ ಮತ್ತು ಚಲವಾದಿ ಮಹಾಸಭಾ ಸಂಘಟನೆ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸುವ ಮೂಲಕ ಆಗ್ರಹಿಸಿದರು. ಇಲ್ಲಿಯ ಮಿನಿ ವಿಧಾನಸೌಧಕ್ಕೆ ಪ್ರತಿಭಟನಾ ಮೇರವಣಿಗೆಯ ಮೂಲಕ ಆಗಮಿಸಿದ ಸಂಘಟನೆಯ ಕಾರ್ಯಕರ್ತರು ಪ್ರಕರಣ … [Read more...] about ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ,ಆಗ್ರಹ