ಹಳಿಯಾಳ :- ತಾಲೂಕಿನ ಛೋಟಾಕಾನಸಿರಡಾ ಭಾಗದ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಪ್ರವೇಶಿಸಿ ಅನಧೀಕೃತವಾಗಿ ಸಾಗ ಹಸಿ ಮರವನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಮಾಲು ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಸಾಂಬ್ರಾಣಿ ಅರಣ್ಯ ಇಲಾಖೆಯವರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಹಳಿಯಾಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ ನಿರ್ದೇಶನ ಹಾಗೂ ಎಸಿಎಫ್ ಸಂತೋಷ ಕೆಂಚಪ್ಪನವರ ಮಾರ್ಗದರ್ಶನದಲ್ಲಿ ಸಾಂಬ್ರಾಣಿ ವಲಯ ಅರಣ್ಯಾಧಿಕಾರಿ ದೀಪಕ್ ನಾಯ್ಕ … [Read more...] about ಅಕ್ರಮವಾಗಿ ಸಾಗ ಮರ ಕಡಿದು ಸಾಗಾಟ ಯತ್ನ- ಮಾಲು ಸಮೇತ ಆರೋಪಿ ಬಂಧನ ಅರಣ್ಯ ಇಲಾಖೆ ಕಾರ್ಯಾಚರಣೆ