ಪ್ರಧಾನವÀುಂತ್ರಿ ಉಜ್ವಲಾ ಯೋಜನೆಯಡಿಯಲ್ಲಿ ದೊರೆಯುವ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ನಲ್ಲಿ ಅನಿಲದ ಬದಲಾಗಿ ನೀರು ತುಂಬಿರುವ ಪ್ರಕರಣವೊಂದು ಹೊನ್ನಾವರ ತಾಲೂಕಿನ ಚಂದಾವರ ಗ್ರಾಪಂ ವ್ಯಾಪ್ತಿಯ ಶಿರೂರಿನಲ್ಲಿ ಸಂಭವಿಸಿದೆಶಿರೂರಿನ ಬೇಬಿ ಶ್ರೀಧರ ನಾಯ್ಕ ಅವರ ಮನೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಇತ್ತೀಚೆಗೆ ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿಯಲ್ಲಿ ಹೊನ್ನಾವರದ ಕರ್ಕಿ ನಾಕಾದಲ್ಲಿರುವ `ಶ್ರೀದೇವಿ ಕೃಪಾ' ಏಜೆನ್ಸಿ ವತಿಯಿಂದ ಸಿಲಿಂಡರ್ ಹಾಗೂ ಗ್ಯಾಸ್ ಸ್ಟೋವ್ … [Read more...] about ಗ್ಯಾಸ ಸಿಲಿಂಡರ್ ನಲ್ಲಿ ಅನಿಲದ ಬದಲಾಗಿ ಕಾಣಿಸಿಕೊಂಡ ನೀರು !!!! ಹೊನ್ನಾವರದಲ್ಲಿ ವಿಚಿತ್ರ ಘಟನೆ.