ಹಳಿಯಾಳ:- ಹಳಿಯಾಳದಲ್ಲಿ ಅಧಿಕಾರಿಗಳ ಕಣ್ಣು ತಪ್ಪಿಸಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ವಿರುದ್ದ ಹಾಗೂ ಸದ್ಯ ಹಬ್ಬದ ನೆಪದಿಂದ ಜೂಜಾಟ ನಡೆಸುವ ತಯಾರಿಯಲ್ಲಿರುವವರ ಮೇಲೆ ಪೋಲಿಸ್ ಅಧಿಕಾರಿಗಳು ಕಾನೂನು ಕ್ರಮ ಜರುಗಿಸಬೇಕೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದ್ದಾರೆ. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜೂಜಾಟ, ಇಸ್ಪಿಟ್ ರಮ್ಮಿ ಕ್ಲಬ್ಗಳು ಇತರ ಅಕ್ರಮಗಳ ವಿರುದ್ದ ಸಂಬಂಧಪಟ್ಟವರು ಕಠಿಣ ಕಾನೂನು ಕ್ರಮ ಜರುಗಿಸಬೇಕು. ನಾವು ಯಾವಾಗಲೂ ಅಕ್ರಮ … [Read more...] about ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ – ಎಸ್ಪಿ ವಿನಾಯಕ ಪಾಟೀಲ್ ಅವರಿಗೆ ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹ
ಎಸ್ಪಿ ವಿನಾಯಕ ಪಾಟೀಲ್
ಐಜಿಪಿ ಅರುಣ ಚಕ್ರವರ್ತಿ ಹಳಿಯಾಳಕ್ಕೆ ಭೇಟಿ ಶೀವಾಜಿ ಮೂರ್ತಿ ಪ್ರತಿಷ್ಠಾಪಿಸಿದ ವಿವಾದಿತ ಸ್ಥಳ ವೀಕ್ಷಣೆ
ಹಳಿಯಾಳ:- ಅಶ್ವಾರೂಢ ಶಿವಾಜಿ ಪುಥ್ಥಳಿಯನ್ನು ಪ್ರತಿಷ್ಠಾಪಿಸಲಾಗಿರುವ ಹಳಿಯಾಳದ ಕಿಲ್ಲಾ ಪ್ರದೇಶದಲ್ಲಿಯ ವಿವಾದಿತ ಪ್ರದೇಶಕ್ಕೆ ಪಶ್ಚಿಮ ವಲಯ ಐಜಿಪಿ ಅರುಣ ಚಕ್ರವರ್ತಿ ಭೇಟಿ ನೀಡಿ ವೀಕ್ಷಿಸಿದರು. ಗುರುವಾರ ದಾಂಡೇಲಿಗೆ ಆಗಮಿಸಿದ್ದ ಐಜಿಪಿ ಅವರು ಪೋಲಿಸ್ ಠಾಣೆಗಳ ಪ್ರಗತಿಯನ್ನು ಪರೀಶಿಲಿಸಿ ಶುಕ್ರವಾರ ಹಳಿಯಾಳಕ್ಕೆ ಆಗಮಿಸಿ ಭಾರಿ ವಿವಾದಕ್ಕೆ ಕಾರಣವಾಗಿ ನೂರಾರು ಜನರ ಮೇಲೆ ಪ್ರಕರಣ ದಾಖಲಾಗಿರುವ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿರುವ ವಿವಾದಿತ ಸ್ಥಳವನ್ನು … [Read more...] about ಐಜಿಪಿ ಅರುಣ ಚಕ್ರವರ್ತಿ ಹಳಿಯಾಳಕ್ಕೆ ಭೇಟಿ ಶೀವಾಜಿ ಮೂರ್ತಿ ಪ್ರತಿಷ್ಠಾಪಿಸಿದ ವಿವಾದಿತ ಸ್ಥಳ ವೀಕ್ಷಣೆ