ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ನಿಯಂತ್ರಿಸುವಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಮುದ್ರಣ ಹಾಗೂ ದೃಶ್ಯ ಮಾಧ್ಯಮದವರು ಉತ್ತಮ ಸಹಕಾರ ನೀಡಿದ್ದಾರೆಂದು ಉತ್ತರ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ್ ಅವರು ಮುಕ್ತ ಕಂಠದಿಂದ ಶ್ಲಾಘೀಸಿದರು. ಪಟ್ಟಣಕ್ಕೆ ಭೇಟಿ ನೀಡಿದ ಅವರು ತಾಲೂಕಿನ ಚೆಕ್ಪೊಸ್ಟ್ಗಳಿಗೆ ಭೇಟಿ ನೀಡಿ ಹಳಿಯಾಳದಲ್ಲಿ ಕೊವಿಡ್-19 ನಿಯಂತ್ರಿಸುವಲ್ಲಿ ಪೋಲಿಸ್ ಇಲಾಖೆ ಹಾಗೂ ತಾಲೂಕಾಡಳಿತ ಕೈಗೊಂಡಿರುವ … [Read more...] about ಕೊರೊನಾ ನಿಯಂತ್ರಿಸುವಲ್ಲಿ ಮಾಧ್ಯಮದ ಸಹಕಾರ ಅಭಿನಂದನಾರ್ಹ – ಎಸ್ಪಿ ಶಿವಪ್ರಕಾಶ್ ದೇವರಾಜ್.