ದಾಂಡೇಲಿ;ಸ್ವಸ್ಥ ಆರೋಗ್ಯ ನಿರ್ಮಾಣಕ್ಕೆ ಯೋಗ ಸಹಕಾರಿಯಾಗಿದ್ದು, ಪ್ರತಿನಿತ್ಯ ಯೋಗಭ್ಯಾಸವನ್ನು ಮಾಡುವುದರ ಮೂಲಕ ರೋಗ ರುಜಿನಗಳಿಂದ ದೂರವಿರಲು ಸಾಧ್ಯ. ಈ ನಿಟ್ಟಿನಲ್ಲಿ ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಭಾರತ ವಿಶ್ವ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳುವುದರ ಮೂಲಕ ಜಗತ್ತಿಗೆ ಮಾದರಿ ಸಂದೇಶವನ್ನು ನೀಡಿದೆ ಎಂದು ನಗರದ ಕಾಗದ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ಎಸ್.ಎನ್.ಪಾಟೀಲ ಹೇಳಿದರು. ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ … [Read more...] about ಸ್ವಸ್ಥ ಆರೋಗ್ಯಕ್ಕೆ ಯೋಗ ಸಹಕಾರಿ-ಎಸ್.ಎನ್.ಪಾಟೀಲ