• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಎಸ್.ಎಲ್.ಘೊಟ್ನೇಕರ

ಜನರ ತೀರ್ಪಿಗೆ ತಲೆ ಬಾಗುತ್ತೇವೆ. ಆದರೇ ಜನರು ಅಭಿವೃದ್ದಿ ಪರ ಇದ್ದಾರೋ, ಇಲ್ಲವೋ ಸಂಶಯ ಮೂಡುತ್ತಿದೆ- ಎಸ್.ಎಲ್.ಘೊಟ್ನೇಕರ

September 3, 2018 by Yogaraj SK Leave a Comment

S L Ghotnekar

ಹಳಿಯಾಳ: ಜನರು ಅಭಿವೃದ್ದಿ ಪರ ಇದ್ದಾರೋ, ಇಲ್ಲವೋ ? ಎನ್ನುವ ಸಂಶಯ ತಮಗೆ ಮೂಡುತ್ತಿದೆ ಆದರೂ ಜನರ ತೀರ್ಪಿಗೆ ತಲೆಬಾಗುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದ್ದಾರೆ. ಪಟ್ಟಣದಲ್ಲಿ ಕಾಂಗ್ರೇಸ್ ಪಕ್ಷ ಬಹುಮತ ಸಾಧಿಸುತ್ತಿದ್ದಂತೆ ತುರ್ತಾಗಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಆರ್.ವಿ.ದೇಶಪಾಂಡೆ ಅವರ ಅಭಿವೃದ್ದಿ ಕಾರ್ಯಗಳು, ಪರಿಶ್ರಮ, ಅಭಿವೃದ್ದಿ ಪರ ನಿಲುಮೆಯೇ ಇಂದು ಹಳಿಯಾಳ ಪುರಸಭೆ ಹಾಗೂ ದಾಂಡೇಲಿ ನಗರಸಭೆಯಲ್ಲಿ … [Read more...] about ಜನರ ತೀರ್ಪಿಗೆ ತಲೆ ಬಾಗುತ್ತೇವೆ. ಆದರೇ ಜನರು ಅಭಿವೃದ್ದಿ ಪರ ಇದ್ದಾರೋ, ಇಲ್ಲವೋ ಸಂಶಯ ಮೂಡುತ್ತಿದೆ- ಎಸ್.ಎಲ್.ಘೊಟ್ನೇಕರ

ಹಿಂದಿನ ಕಾಂಗ್ರೇಸ್ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರಗಳೆರಡು ರೈತಪರ ಕಾರ್ಯನಿರ್ವಹಿಸುತ್ತಿವೆ – ಎಸ್.ಎಲ್.ಘೊಟ್ನೇಕರ

August 2, 2018 by Yogaraj SK Leave a Comment

KDCC bank crop insurance -- sanmana samaranbha

ಹಳಿಯಾಳ:- ಹಿಂದಿನ ಕಾಂಗ್ರೆಸ್ ಸರ್ಕಾರ ಹಾಗೂ ಈಗ ಆಡಳಿತದಲ್ಲಿರುವ ಮೈತ್ರಿ ಸರ್ಕಾರಗಳು ರೈತಪರವಾಗಿವೆ. ಸಾಲ ಮನ್ನಾ, ಕೃಷಿ ಸಾಲ ಸೌಲಭ್ಯ, ತಾಲೂಕಿನಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸುವ ಮುಖಾಂತರ ಸರ್ಕಾರ ರೈತರ ಬದುಕನ್ನು ಹಸನಾಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ ಅಧ್ಯಕ್ಷ ಹಾಗೂ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ ನುಡಿದರು.  ಪಟ್ಟಣದ ಕೆ.ಡಿ.ಸಿ.ಸಿ ಬ್ಯಾಂಕ್ ಸಭಾ ಭವನದಲ್ಲಿ ನಡೆದ “ಬೆಳೆ ವಿಮಾ … [Read more...] about ಹಿಂದಿನ ಕಾಂಗ್ರೇಸ್ ಸರ್ಕಾರ ಹಾಗೂ ಈಗಿನ ಮೈತ್ರಿ ಸರ್ಕಾರಗಳೆರಡು ರೈತಪರ ಕಾರ್ಯನಿರ್ವಹಿಸುತ್ತಿವೆ – ಎಸ್.ಎಲ್.ಘೊಟ್ನೇಕರ

ಅಭಿವೃದ್ದಿ ಆಧರಿಸಿ ಮತ ಕೇಳಿ -ಹೊರತು ಜನರಲ್ಲಿ ಗೊಂದಲ ಮೂಡಿಸಬೇಡಿ- ಎಸ್.ಎಲ್.ಘೊಟ್ನೇಕರ.

May 6, 2018 by Yogaraj SK Leave a Comment

S L Ghotnekar

ಹಳಿಯಾಳ:- ನೀವು ಮಾಡಿರುವ ಅಭಿವೃದ್ದಿ ಹಾಗೂ ನಿಮ್ಮ ಸರ್ಕಾರದ ಅಭಿವೃದ್ದಿ ಏನು ಎಂಬುದನ್ನು ಆಧರಿಸಿ ಮತ ಕೇಳಿ ಹೊರತು ಶಿವಾಜಿ ಮಹಾರಾಜರ ಹೆಸರು ಬಳಸಿ ಕ್ಷೇತ್ರದಲ್ಲಿ ಬಹುಸಂಖ್ಯಾತ ಮರಾಠರದಲ್ಲಿ ಗೊಂದಲ ಮೂಡಿಸಿ ಶಿವಾಜಿ ಹೆಸರಿನಿಂದ ಮತಕೇಳಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಎಚ್ಚರಿಕೆ ನೀಡಿದರು.  ಪಟ್ಟಣದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಹಲವು ಭಾಗಗಳಲ್ಲಿ ಶಿವಾಜಿ ಪುಥ್ಥಳಿಗೆ ಕಾಂಗ್ರೇಸ್ ಸರ್ಕಾರ ಹಾಗೂ ದೇಶಪಾಂಡೆ … [Read more...] about ಅಭಿವೃದ್ದಿ ಆಧರಿಸಿ ಮತ ಕೇಳಿ -ಹೊರತು ಜನರಲ್ಲಿ ಗೊಂದಲ ಮೂಡಿಸಬೇಡಿ- ಎಸ್.ಎಲ್.ಘೊಟ್ನೇಕರ.

ಅಭಿವೃದ್ದಿಗಾಗಿ ದೇಶಪಾಂಡೆ ಬೆಂಬಲಿಸಿ – ಎಸ್.ಎಲ್.ಘೊಟ್ನೇಕರ.

May 5, 2018 by Yogaraj SK Leave a Comment

ಹಳಿಯಾಳ:- ಕ್ಷೇತ್ರದಲ್ಲಿ ಹಿಂದೆಂದೂ ಆಗದಷ್ಟು ಅಭಿವೃದ್ದಿ ಕಾರ್ಯಗಳು ಈ ಅವಧಿಯಲ್ಲಿ ಆಗಿದ್ದು ಸಾವಿರಾರು ಕೋಟಿ ಅನುದಾನದ ಹೊಳೆಯನ್ನು ಹರಿಸಿರುವ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮತ್ತೊಮ್ಮೆ ಆಯ್ಕೆ ಮಾಡಿ ಕ್ಷೇತ್ರದ ಅಭಿವೃದ್ದಿಗೆ ಅವಕಾಶ ಮಾಡಿಕೊಡಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಮನವಿ ಮಾಡಿದರು.  ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಅಭ್ಯರ್ಥಿ ದೇಶಪಾಂಡೆ ಪರ ನಿರಂತರ ಚುನಾವಣಾ ಪ್ರಚಾರ ನಡೆಸುತ್ತಿರುವ ಅವರು ಕ್ಷೇತ್ರದಲ್ಲಿ ಈ ಹಿಂದೆ … [Read more...] about ಅಭಿವೃದ್ದಿಗಾಗಿ ದೇಶಪಾಂಡೆ ಬೆಂಬಲಿಸಿ – ಎಸ್.ಎಲ್.ಘೊಟ್ನೇಕರ.

ಹಳಿಯಾಳ ಹಾಗೂ ಜಿಲ್ಲೆಯಲ್ಲಿ ಕಾಂಗ್ರೇಸ್ ಸ್ಪಷ್ಟ ಬಹುಮತದಿಂದ ಗೆಲ್ಲಲಿದೆ – ಎಸ್.ಎಲ್.ಘೊಟ್ನೇಕರ

April 21, 2018 by Yogaraj SK Leave a Comment

ಹಳಿಯಾಳ :-  ಬಿಜೆಪಿಯಲ್ಲಿನ ಒಳಜಗಳ ಟಿಕೇಟ್ ಹಂಚಿಕೆಯಲ್ಲಿ ಮರಾಠರಿಗೆ ನಡೆದ ಅನ್ಯಾಯದಿಂದ ಬೇಸತ್ತಿರುವ ಕೆಲವು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಬಯಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು.  ಪಟ್ಟಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ರಾಜು ದೂಳಿ ಕಾಂಗ್ರೇಸ್ ಬಾಗಿಲು ಬಡಿಯುತ್ತಿದ್ದು  ನಾವು ಅವರನ್ನು  ಪಕ್ಷಕ್ಕೆ ಸೇರ್ಪಡೆ … [Read more...] about ಹಳಿಯಾಳ ಹಾಗೂ ಜಿಲ್ಲೆಯಲ್ಲಿ ಕಾಂಗ್ರೇಸ್ ಸ್ಪಷ್ಟ ಬಹುಮತದಿಂದ ಗೆಲ್ಲಲಿದೆ – ಎಸ್.ಎಲ್.ಘೊಟ್ನೇಕರ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar