ಹಳಿಯಾಳ :- ಈ ಹಿಂದಿನ ಹಳಿಯಾಳ ಪುರಸಭೆಯ ಕಾಂಗ್ರೇಸ್ ಆಡಳಿತ ಮಂಡಳಿಯ ದೃಷ್ಟಿಯಲ್ಲಿ ಅನುದಾನದ ಲೂಟಿಯೇ ಅಭಿವೃದ್ಧಿ ಎಂಬಂತಾಗಿತ್ತು. ಅಲ್ಲದೇ ಸಚಿವ ಆರ್.ವಿ.ದೇಶಪಾಂಡೆ ಹಾಗೂ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವಷ್ಟು ಭ್ರಷ್ಟಾಚಾರ ನಡೆಸಿದ್ದು ಆಡಳಿತ ಮಂಡಳಿ ಸಾಧನೆಯಾಗಿದ್ದು, ಪಟ್ಟಣದ ಜನತೆ ಇದನ್ನು ಅರಿತು ಈ ಬಾರಿ ಅಭಿವೃದ್ದಿಪರವಾದವರನ್ನು ಆಯ್ಕೆ ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ವಿನಂತಿಸಿದರು. ಪಟ್ಟಣದ ಗಣೇಶ ಕಲ್ಯಾಣ … [Read more...] about ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ
ಎಸ್.ಎಲ್.ಘೋಟ್ನೇಕರ
ಅಪಘಾತದಲ್ಲಿ ಗಾಯಗೊಂಡ ಬಾಲಕಿಗೆ ಚಿಕಿತ್ಸೆಗೆ ಕೆಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ನೆರವು ನೀಡಿದ ಬ್ಯಾಂಕ್ ಅಧ್ಯಕ್ಷ ಎಸ್ ಎಲ್ ಘೋಟ್ನೇಕರ
ಹಳಿಯಾಳ : ತಾಲೂಕಿನ ಗುಂಡೋಳ್ಳಿ ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯ ಚಿಕಿತ್ಸೆಗಾಗಿ ಕೆ.ಡಿ.ಸಿ.ಸಿ ಬ್ಯಾಂಕ 48ಸಾವಿರ ಪರಿಹಾರವನ್ನು ನೀಡಿದೆ. ಕಳೆದ ಮೇ 24ರಂದು ಗುಂಡೋಳ್ಳಿಯಲ್ಲಿ ಹಿಟ್ಟಿನ ಗಿರಣಿಯ ಬೆಲ್ಟಿಗೆ ಸೃಷ್ಟಿ ಸಕಪ್ಪನವರ (11) ಸಿಕ್ಕಿ ಹಾಕಿ ಕೊಂಡ ಪರಿಣಾಮ ಮುಖ ಹಾಗೂ ಮೈ ತುಂಬ ಗಂಭೀರವಾಗಿ ಗಾಯಗಳಾಗಿದ್ದವು. ಇವಳನ್ನು ಚಿಕಿತ್ಸೆಗಾಗಿ ಧಾರವಾಡ ಎಸ್.ಡಿ.ಎಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸೃಷ್ಟಿ … [Read more...] about ಅಪಘಾತದಲ್ಲಿ ಗಾಯಗೊಂಡ ಬಾಲಕಿಗೆ ಚಿಕಿತ್ಸೆಗೆ ಕೆಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ನೆರವು ನೀಡಿದ ಬ್ಯಾಂಕ್ ಅಧ್ಯಕ್ಷ ಎಸ್ ಎಲ್ ಘೋಟ್ನೇಕರ
ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ಪಟ್ಟಣದ ಮಿನಿ ವಿಧಾನ ಸೌಧದ ಆವರಣದಲ್ಲಿ ಕಂದಾಯ, ಕೌಶಲ್ಯಾಭಿವೃದ್ದಿ ಹಾಗೂ ಜಿವನೊಪಾಯ ಇಲಾಖೆಗಳ ಸಚಿವ ಆರ್ ವ್ಹಿ ದೇಶಪಾಂಡೆ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭಲ್ಲಿ ಅವರು ಕೃಷಿ ಅಭಿಯಾನ ಯೊಜನೆಯಡಿಯಲ್ಲಿ ತಾಲೂಕಿನ ರೈತರಿಗೆ ಕೃಷಿಗಾಗಿ ಅಗತ್ಯವಿರುವ ರೊಟೊವೆಟರ, ಮಿನಿ ಟ್ಯಾಕ್ಟರ, ಬ್ಯಾಟರಿ ಸ್ಪ್ರೆಯರ್ ಹಾಗೂ ಮುಂತಾದ ಕೃಷಿ ಪರಿಕರಗಳನ್ನು ಕೃಷಿ ಇಲಾಖೆಯಿಂದ ಆಯ್ದ ಫಲಾನುಭವಿಗಳಿಗೆ ವಿತರಿಸಿದರು. ಬಳಿಕ ಮಾತನಾಡಿದ ಅವರು ಸರ್ಕಾರ ಕೃಷಿಗಾಗಿ … [Read more...] about ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ
ಸಚಿವ ಅನಂತಕುಮಾ ಹೆಗಡೆಗೆ ತಾಕತ್ತಿದ್ದರೇ ಹಳಿಯಾಳ-ವಿಧಾನಸಭಾ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ ಗೆದ್ದು ತೋರಿಸಲಿ ; ಎಸ್.ಎಲ್.ಘೋಟ್ನೇಕರ ಬಹಿರಂಗ ಸವಾಲ್
ಹಳಿಯಾಳ ; ಕೆನರಾ ಸಂಸದ, ಸಚಿವ ಅನಂತಕುಮಾ ಹೆಗಡೆಗೆ ತಾಕತ್ತಿದ್ದರೇ ಹಳಿಯಾಳ-ವಿಧಾನಸಭಾ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ ಗೆದ್ದು ತೋರಿಸಲಿ ಒಂದಾನುವೇಳೆ ಅವರು ಗೆದ್ದರೇ ತಾವು ತಮ್ಮ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅವರು ಸೋತರೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಬಹಿರಂಗ ಸವಾಲ್ ಹಾಕಿದ್ದಾರೆ. ಪಟ್ಟಣದ ತಮ್ಮ ಎಮ್.ಎಲ್.ಸಿ. ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯನ್ನುದ್ದೇಶಿಸಿ … [Read more...] about ಸಚಿವ ಅನಂತಕುಮಾ ಹೆಗಡೆಗೆ ತಾಕತ್ತಿದ್ದರೇ ಹಳಿಯಾಳ-ವಿಧಾನಸಭಾ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ ಗೆದ್ದು ತೋರಿಸಲಿ ; ಎಸ್.ಎಲ್.ಘೋಟ್ನೇಕರ ಬಹಿರಂಗ ಸವಾಲ್
ಸ್ವಾಭಿಮಾನ ಹಾಗೂ ರಾಷ್ಟ್ರಭಕ್ತಿಗೆ ಹೆಸರಾದ ಮರಾಠ ಸಮಾಜವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಗುತ್ತಿಗೆಯಾಗಿ ನೀಡಿಲ್ಲ; ಎಸ್.ಎಲ್.ಘೋಟ್ನೇಕರ
ಹಳಿಯಾಳ: ಸ್ವಾಭಿಮಾನ ಹಾಗೂ ರಾಷ್ಟ್ರಭಕ್ತಿಗೆ ಹೆಸರಾದ ಮರಾಠ ಸಮಾಜವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಗುತ್ತಿಗೆಯಾಗಿ ನೀಡಿಲ್ಲ, ರಾಜಕೀಯದ ಹೆಸರಿನಲ್ಲಿ ಮರಾಠ ಸಮಾಜದ ದುರ್ಬಳಕೆಯನ್ನು ನಾವು ಸದಾ ಖಂಡಿಸುತ್ತೆವೆ. ಮರಾಠಾ ಸಮುದಾಯದವರು ಪಕ್ಷಾತೀತವಾಗಿ ಒಂದೇ ವೇದಿಕೆಯಲ್ಲಿ ಬಂದು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ ವಿನಃ ರಾಜಕಾರಣ ಮಾಡಲು ಅಲ್ಲ ಎಂದು ಹಳಿಯಾಳ ತಾಲೂಕ ಕ್ಷತ್ರೀಯ ಮರಾಠ ಪರಿಷತ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. … [Read more...] about ಸ್ವಾಭಿಮಾನ ಹಾಗೂ ರಾಷ್ಟ್ರಭಕ್ತಿಗೆ ಹೆಸರಾದ ಮರಾಠ ಸಮಾಜವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಗುತ್ತಿಗೆಯಾಗಿ ನೀಡಿಲ್ಲ; ಎಸ್.ಎಲ್.ಘೋಟ್ನೇಕರ