ಹೊನ್ನಾವರದ ಎಂ.ಪಿ.ಇ. ಸೊಸೈಟಿಯ, ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ಮಾರ್ಚ 2019ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ 84.17% ದಾಖಲಾಗಿದ್ದು ಕಲಾ ವಿಭಾಗದಲ್ಲಿ 81.82%, ವಾಣಿಜ್ಯ ವಿಭಾಗದಲ್ಲಿ 87.77% ಹಾಗೂ ವಿಜ್ಞಾನ ವಿಭಾಗದಲ್ಲಿ 79.40% ಫಲಿತಾಂಶ ಬಂದಿದೆವಾಣಿಜ್ಯ ವಿಭಾಗದಲ್ಲಿ ಅಂಕಿತಾ ಶ್ರೀಧರ ಭಟ್ಟ 98.00% (ಪ್ರಥಮ ಸ್ಥಾನ), ಸ್ವಾತಿ ದಯಾನಂದ ಕಾಮತ್ 96.33% (ದ್ವಿತೀಯ ಸ್ಥಾನ), ಮತ್ತು ಗೀತಾ ಸೋಯರು ಪ್ರಭು 95.17% … [Read more...] about ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶೇ 84.17%
ಎಸ್.ಡಿ.ಎಂ. ಪದವಿ
ಕ್ಯಾಂಪಸ್ ಸಂದರ್ಶನ,38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ ಆಯ್ಕೆ
ಹೊನ್ನಾವರ: À ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಪ್ಲೇಸ್ಮೆಂಟ್ ಸೆಲ್ನ ಆಶ್ರಯದಲ್ಲಿInstitute of Finance, Banking and Insurance (IFBI) Mysore ಇವರು ICICIಬ್ಯಾಂಕಿನಲ್ಲಿ ಆಫೀಸರ್ ಹುದ್ದೆಗಳಿಗಾಗಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಕ್ಯಾಂಪಸ್ ಸಂದರ್ಶನ ನಡೆಸಿದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು 85 ಬಿ.ಕಾಂ., ಬಿ.ಬಿ.ಎ. ಹಾಗೂ ಎಂ.ಕಾಂ. ಪದವಿಧರರು ಹಾಜರಾಗಿ, ಸಂದರ್ಶನ ಎದುರಿಸಿ, ಅವರಲ್ಲಿ 38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ … [Read more...] about ಕ್ಯಾಂಪಸ್ ಸಂದರ್ಶನ,38 ಅಭ್ಯರ್ಥಿಗಳು ಹುದ್ದೆಯ ತರಬೇತಿಗಾಗಿ ಆಯ್ಕೆ
ಪ್ರವಾಹ ಸಂತ್ರಸ್ತರಿಗೆ ವಿದ್ಯಾರ್ಥಿಗಳ ಆರ್ಥಿಕ ನೆರವು
ಹೊನ್ನಾವರ: ಪ್ರವಾಹದಿಂದ ಸಂತ್ರಸ್ತರಾಗಿರುವ ಕೊಡಗು ಜಿಲ್ಲೆಯ ನಿರಾಶ್ರಿತರಿಗೆ ಇಲ್ಲಿಯ ಎಸ್.ಡಿ.ಎಂ. ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಆರ್ಥಿಕ ನೆರವು ನೀಡಿದ್ದಾರೆ. ಕಾಲೇಜಿನ ವಿದ್ಯಾರ್ಥಿ ಒಕ್ಕೂಟ ಹಾಗೂ ಎಬಿವಿಪಿ ಘಟಕಗಳ ವತಿಯಿಂದ ಪ್ರವಾಹ ಸಂತ್ರಸ್ತರಿಗಾಗಿ ವಿದ್ಯಾರ್ಥಿಗಳಿಂದ ದೇಣಿಗೆ ರೂಪದಲ್ಲಿಒಟ್ಟೂ ರೂ.27675 ಅನ್ನು ಸಂಗ್ರಹಿಸಲಾಗಿತ್ತು.ಹೀಗೆ ಸಂಗ್ರಹಿಸಲಾದ ಹಣವನ್ನು ಪದವಿ ಕಾಲೇಜಿನ ಪ್ರಾಚಾರ್ಯೆ ಡಾ.ವಿಜಯಲಕ್ಷ್ಮೀ ನಾಯ್ಕ ರಾಷ್ಟ್ರೀಯ … [Read more...] about ಪ್ರವಾಹ ಸಂತ್ರಸ್ತರಿಗೆ ವಿದ್ಯಾರ್ಥಿಗಳ ಆರ್ಥಿಕ ನೆರವು
ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಯೋಗ ದಿನಾಚರಣೆ
ಹೊನ್ನಾವರ.ಯೋಗವು ಮನುóಷ್ಯನ ಚಿತ್ತನ್ಯಾಸವನ್ನು ಹೆಚ್ಚಿಸುತ್ತದೆ. ಯೋಗವನ್ನು ದೈನಂದಿನ ಬದುಕಿನಲ್ಲಿ ಅಳುವಡಿಸಿಕೊಂಡವರು ನಿರೋಗಿಗಳಾಗಿ ಬಾಳುತ್ತಾರೆ. ಭಾರತದ ಋಷಿಮುನಿಗಳು ಜಗತ್ತಿಗೆ ಕೊಟ್ಟ ಶ್ರೇಷ್ಠ ಕೊಡುಗೆಗಳಲ್ಲಿ ಯೋಗವು ಅತ್ಯಂತ ಪ್ರಮುಖವಾಗಿದೆ ” ಎಂದು ಡಾ. ಎಸ್ ಎಸ್ ಹೆಗಡೆ ಅಭಿಪ್ರಾಯಪಟ್ಟರು. ಅವರು ಎಸ್.ಡಿ.ಎಂ. ಪದವಿ ಕಾಲೇಜಿನ ಎನ್ ಸಿ ಸಿ, ಎನ್ ಎಸ್ ಎಸ್, ಸ್ಕೌಟ್ ಮತ್ತು ಗೈಡ್ಸ್ ವಿಭಾಗದವರು ಸಂಯೋಜಿಸಿದ ಯೋಗ ದಿನಾಚರಣೆಯ ಅಧ್ಯಕ್ಷತೆ ವಹಿಸಿ … [Read more...] about ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಯೋಗ ದಿನಾಚರಣೆ