ಹೊನ್ನಾವರ. ಕಾಲೇಜುಶಿಕ್ಷಣಇಲಾಖೆ, ಬೆಂಗಳೂರು ಇವರ ನಿರ್ದೇಶನದಂತೆ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ‘ಮತದಾರರ ಸಾಕ್ಷರತಾ ಸಂಘ’ದಿಂದ ರಾಜ್ಯಶಾಸ್ತ್ರ ವಿದ್ಯಾರ್ಥಿಗಳಿಗೆ ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಸ್ವರೂಪಗಳ ಕುರಿತು ತಿಳುವಳಿಕೆಯನ್ನು ನೀಡುವುದಕ್ಕಾಗಿ ಕಾರ್ಯಾಗಾರವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ಪತ್ರಕರ್ತರಾದ ಜಿ.ಯು.ಭಟ್ಟ ಮತ್ತು ಸೆಂಟ್ಥಾಮಸ್ ಪ್ರೌಢಶಾಲೆಯ ವಿಶ್ರಾಂತ ಪ್ರಾಂಶುಪಾಲರಾದ, ಎಸ್.ಜೆ.ಕೈರನ್ … [Read more...] about ಸಂಸದೀಯ ಪ್ರಜಾಪ್ರಭುತ್ವದ ಕುರಿತು ಕಾರ್ಯಾಗಾರ
ಎಸ್.ಡಿ.ಎಂ
ನವೆಂಬರ 15 ರಿಂದ 23 ರ ವರೆಗೆ ಎಸ್.ಡಿ.ಎ ಮತ್ತು ಎಫ್.ಡಿ.ಎ ಪರೀಕ್ಷಾ ಪೂರ್ವ ತರಬೇತಿ
ಕಾರವಾರ: ಯೋಜನಾ ಉದ್ಯೋಗ ವಿನಿಮಯ ಕಾರ್ಯಲಯದಿಂದ ಸ್ಟಡೀ ಸರ್ಕಲ್ ಯೋಜನೆಯಡಿಯಲ್ಲಿ ಎಸ್.ಡಿ.ಎ ಮತ್ತು ಎಫ್.ಡಿ.ಎ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನವೆಂಬರ 15 ರಿಂದ 23 ರ ವರೆಗೆ ಪ್ರತಿದಿನ ಬೆಳ್ಳಗೆ 10 ರಿಂದ 1 ಗಂಟೆಯವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯ ವರೆಗೆ ತರಗತಿಗಳು ನಡೆಯಲಿವೆ. ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ಯೋಜನಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಮೂದಿಸಿಕೊಳ್ಳಲು ತಿಳಿಸಲಾಗಿದೆ ಹಾಗೂ ಹೆಚ್ಚಿನ … [Read more...] about ನವೆಂಬರ 15 ರಿಂದ 23 ರ ವರೆಗೆ ಎಸ್.ಡಿ.ಎ ಮತ್ತು ಎಫ್.ಡಿ.ಎ ಪರೀಕ್ಷಾ ಪೂರ್ವ ತರಬೇತಿ
ಯೂನಿಯನ್ ಜಿಮಖಾನಾ ಚುನಾವಣೆ:ಕಾರ್ಯದರ್ಶಿಗಳ ಆಯ್ಕೆ
ಹೊನ್ನಾವರ:ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನ ಯೂನಿಯನ್ ಮತ್ತು ಜಿಮಖಾನಾ ಚುನಾವಣೆ ಶನಿವಾರ ನಡೆಯಿತು. ತರಗತಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳು ಯೂನಿಯನ್ ಕಾರ್ಯದರ್ಶಿಗಳ ಆಯ್ಕೆ ಮಾಡಿದರು.ಬಿಕಾಂ 5ನೇ ಸೆಮ್ನ ರಾಘವೇಂದ್ರ ಸಿ.ನಾಯ್ಕ ಪ್ರಧಾನ ಕಾgರ್ಯದರ್ಶಿಯಾಗಿ,ಬಿ.ಎಸ್ಸಿ.5ನೇ ಸೆಮ್ನ ಎಂ.ಎಚ್.ಶಿವಮೂರ್ತಿ ಕಲಾ ವಿಭಾಗದ ಕಾರ್ಯದರ್ಶಿಯಾಗಿ,ಬಿಬಿಎ 5ನೇ ಸೆಮ್ನ ಫೈಜಲ್ ಶೇಖ್ ಒಳಾಂಗಣ ಕ್ರೀಡಾ ಕಾರ್ಯದರ್ಶಿಯಾಗಿ ಹಾಗೂ ಬಿ.ಕಾಂ. 3ನೇ ಸೆಮ್ನ ವಿನೋದ … [Read more...] about ಯೂನಿಯನ್ ಜಿಮಖಾನಾ ಚುನಾವಣೆ:ಕಾರ್ಯದರ್ಶಿಗಳ ಆಯ್ಕೆ
ಎಸ್. ಡಿ. ಎಂ. ಮಹಾವಿದ್ಯಾಲಯ, ಎನ್ಸಿಸಿ ನೌಕಾ ಹಾಗೂ ಭೂ ಸೇನಾ ಘಟಕಗಳ ವತಿಯಿಂದ ಯೋಗ ಕಾರ್ಯಕ್ರಮ
ಹೊನ್ನಾವರ :ವಿಶ್ವ ಸಂಸ್ಥೆ, ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ದಿನವೆಂದು ಘೋಷಿಸಿದ ಹಿನ್ನೆಲೆಯಲ್ಲಿ ಹೊನ್ನಾವರದ ಎಸ್. ಡಿ. ಎಂ. ಮಹಾವಿದ್ಯಾಲಯ, ಎನ್ಸಿಸಿ ನೌಕಾ ಹಾಗೂ ಭೂ ಸೇನಾ ಘಟಕಗಳ ವತಿಯಿಂದ ಯೋಗ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಎಸ್ ಎಸ್ ಹೆಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಯೋಗದ ಮಹತ್ವವನ್ನು ತಿಳಿಸಿದರಲ್ಲದೇ ಯೋಗ ಪ್ರಾತ್ಯಕ್ಷಿಕೆಯಲ್ಲಿಯೂ ಪಾಲ್ಗೊಂಡರು. ಪದವಿ ಪೂರ್ವ … [Read more...] about ಎಸ್. ಡಿ. ಎಂ. ಮಹಾವಿದ್ಯಾಲಯ, ಎನ್ಸಿಸಿ ನೌಕಾ ಹಾಗೂ ಭೂ ಸೇನಾ ಘಟಕಗಳ ವತಿಯಿಂದ ಯೋಗ ಕಾರ್ಯಕ್ರಮ
ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ
ಹೊನ್ನಾವರ;ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯದಲ್ಲಿ ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ ನಡೆಸಿತು. ನಮ್ಮ ಮಹಾವಿದ್ಯಾಲಯದ ಬ.ಎ., ಬಿ.ಎಸ್ಸಿ., ಬಿ.ಕಾಂ., ಬಿ.ಬ.ಎ. ಎಂ.ಕಾಂ., ಹಾಗೂ ಎಂ.ಎಸ್ಸಿ. ಅಂತಿಮ ವರ್ಷದ ಸುಮಾರು 100 ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿದ್ದರು. ಕಂಪನಿಯ ಎಚ್.ಆರ್. ವಿಭಾಗದ ಪ್ರಥಮೇಶ ರೇಡಕರ್, ಜಿ.ಡಿ. ವಿಡಿಯೋ ಸಂವಾದಗಳ ಮುಂತಾದ 4 … [Read more...] about ಹೈದರಾಬಾದ್ ಮೂಲದ ಟೆಕ್ ಮಹೇಂದ್ರ ಕಂಪನಿಯು ಕ್ಯಾಂಪಸ್ ಸಂದರ್ಶನ