2018-19 ನೇ ಸಾಲಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ನಡೆಸಿರುವ ಬಿ.ಕಾಂ. ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಮ್. ಮಹಾವಿದ್ಯಾಲಯದ ವೈಷ್ಣವಿ ರಾಘವ ಬಾಳೇರಿ, ಇವರು ಶೇ. 95.46 ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ 9ನೇ ರ್ಯಾಂಕ್ನ್ನು ಹಾಗೂ ಎಮ್.ವಿ. ಪ್ರಜ್ಞಾ ಇವರು ಶೇ.95.30 ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ 10ನೇ ರ್ಯಾಂಕ್ನ್ನು ಪಡೆದಿರುತ್ತಾರೆ. ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ಇವರಿಗೆ ಆಡಳಿತ ಮಂಡಳಿ, ಪ್ರಾರ್ಚಾಯರು ಶಿಕ್ಷಕ ಮತ್ತು … [Read more...] about ಎಸ್.ಡಿ.ಎಮ್. ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳ ಸಾಧನೆ
ಎಸ್.ಡಿ.ಎಮ್. ಕಾಲೇಜಿನ
ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಸಸ್ಸು ಗಳಿಸುವ ಬಗ್ಗೆ ನಡೆದ ವಿಸೇಷ ಕಾರ್ಯಗಾರ
ಹೊನ್ನವರದ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಸಸ್ಸು ಗಳಿಸುವ ಬಗ್ಗೆ ಎರಡು ದಿನಗಳ ವಿಸೇಷ ಕಾರ್ಯಗಾರ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಎಸ್ ಡಿ ಎಮ್ ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಕ್ರಷ್ಣ ಮೂರ್ತಿ ಭಟ್ಟ ಶಿವಾನಿ ಮಾತನಾಡಿ ಸಾಮಾನ್ಯವಾದ ಒಂದು ವಾಹನದ ನಿರ್ವಹಣೆಗೆ ಒಂದು ಮಾದರಿ ಇರುತ್ತದೆ. ಆದರೆ ಮನುಷ್ಯ ಜೀವನ ನಡೆಸಲು ಯಾವುದೇ ಕ್ರಮ ಬದ್ದವಾದ ಮಾರ್ಗ ಇರುವುದಿಲ್ಲಾ.ಇದರಿಂದ ಆತನು ಅನೇಕ … [Read more...] about ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಸಸ್ಸು ಗಳಿಸುವ ಬಗ್ಗೆ ನಡೆದ ವಿಸೇಷ ಕಾರ್ಯಗಾರ
ಸಂತ ಸೇವಾಲಾಲ್ ಜಯಂತೋತ್ಸವ ಸಮಾರಂಭ;ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವ
ಹೊನ್ನಾವರ.ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾಡಳಿತ ಉತ್ತರಕನ್ನಡ ತಾಲೂಕ ಆಡಳಿತ ಹೊನ್ನಾವರ ಹಾಗೂ ಬಂಜಾರಾ ಸಾಂಸ್ಕøತಿಕ ಮತ್ತು ಶೈಕ್ಷಣಿಕ ಟ್ರಸ್ಟ À (ಉ.ಕ) ಇವರ ಸಹಯೋಗದೊಂದಿಗೆ ಹೊನ್ನಾವರದ ಪಟ್ಟಣ ಪಂಚಾಯತಿಯಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತೋತ್ಸವ ಸಮಾರಂಭ ನಡೆಯಿತು. ಹೊನ್ನಾವರ ತಾಲೂಕಾ ದಂಡಾಧಿಕಾರಿಗಳಾದ ವಿ. ಆರ್. ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತg Àಮಾತನಾಡಿ ಶ್ರೀ ಸಂತ ಸೇವಾಲಾಲ್ ರವರ ಬಂಜಾರಾ ಸಮುದಾಯದ ವಿಶಿಷ್ಟತೆಯನ್ನು … [Read more...] about ಸಂತ ಸೇವಾಲಾಲ್ ಜಯಂತೋತ್ಸವ ಸಮಾರಂಭ;ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವ