ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ ಜೂ. 29 ರಂದು ಶುಕ್ರವಾರ "ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ" ಹೊನ್ನಾವರದ ಎಸ್.ಡಿ.ಎಮ್ ಕಾಲೇಜಿನ ಸಬಾಭವನದಲ್ಲಿ ನಡೆಯಲಿದ್ದು ಈ ಸಭೆಯಲ್ಲಿ ಸಂಬಂಧಿತ ಎಲ್ಲ ಅಧಿಕಾರಿಗಳು ಇಲಾಖಾ ಕಾರ್ಯಕ್ರಮಗಳ ಪ್ರಗತಿ ವರದಿಯೊಂದಿಗೆ ತಪ್ಪದೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿ ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತ ಧೂರಿಯವರಿಗೆ ಶಾಸಕ ಸುನೀಲ … [Read more...] about ಸಚಿವ ಅನಂತಕುಮಾರ ಹೆಗಡೆಯವರ ಅಧ್ಯಕ್ಷತೆಯಲ್ಲಿ “ಕೇಂದ್ರ ಪುರಸ್ಕ್ರತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ”