ಹಳಿಯಾಳ:- ಪಶ್ಚಿಮ ಪದವೀಧರ ಕ್ಷೇತ್ರದ ಪದವಿಧರಮತದಾರರ ಸಮಸ್ಯೆಗಳಿಗೆ ಸ್ಪಂದಿಸದ ಬಿಜೆಪಿ ಅಭ್ಯರ್ಥಿಎಸ್.ವಿ.ಸಂಕನೂರು ಸೋಲು ನಿಶ್ಚಿತವಾಗಿದ್ದು ಈ ಬಾರಿ ಮತದಾರರುಬದಲಾವಣೆ ಬಯಸಿದ್ದು ಕಾಂಗ್ರೇಸ್ ಅಭ್ಯರ್ಥಿ ಆರ್ ಎಂ ಕುಬೇರಪ್ಪಪರ ಒಲುವು ತೊರಿಸುತ್ತಿರುವುದರಿಂದ ಕುಬೇರಪ್ಪ ಗೆಲುವುದಾಖಲಿಸಲಿದ್ದಾರೆಂದು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ಸದಸ್ಯ ಎಸ್.ಎಲ್.ಘೊಟ್ನೇಕರ ವಿಶ್ವಾಸ ವ್ಯಕ್ತಪಡಿಸಿದರು.ಪಶ್ಚಿಮ ಪದವೀಧರ ಮತ ಕ್ಷೇತ್ರದ ಚುನಾವಣೆಯಹಿನ್ನೆಲೆ ಹಳಿಯಾಳದ … [Read more...] about ಕಾಂಗ್ರೇಸ್ ಗೆಲುವು ನಿಶ್ಚಿತ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ