ಹಳಿಯಾಳ:- ಮಹಾರಾಷ್ಟ್ರ ರಾಜ್ಯ ಮುಂಬೈನ ದಾದರನಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ ಅವರ ಮನೆ ಹಾಗೂ ಗ್ರಂಥಾಲಯಗಳನ್ನು ದ್ವಂಸ ಮಾಡಿರುವ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಮತ್ತು ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಅವರನ್ನು ಗಡಿಪಾರು ಮಾಡಬೇಕೆಂದು ಬಿಜೆಪಿ ತಾಲೂಕಾ ಘಟಕದ ಪರಿಶಿಷ್ಟ ಜಾತಿ(ಎಸ್.ಸಿ) ಮೋರ್ಚಾ ಆಗ್ರಹಿಸಿದೆ.ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿ ಭಾರತ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ ಜಿ.ಕೆ ರತ್ನಾಕರ ಅವರಿಗೆ … [Read more...] about ಸಂವಿಧಾನ ಶಿಲ್ಪಿಯ ಮನೆ ಧ್ವಂಸ ಪ್ರಕರಣ – ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಹಳಿಯಾಳ ಬಿಜೆಪಿ ಎಸ್ಸಿ ಮೊರ್ಚಾ ಆಗ್ರಹ
ಎಸ್.ಸಿ
ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ
ದಾಂಡೇಲಿ:1975 ರಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆವಾಸ ಅನುಭವಿಸಿದ್ದ ಬಿಜೆಪಿಯ ನಗರದ ಹಿರಿಯ ಕಾರ್ಯಕರ್ತ ಜೀವನಸಾ ಮಿಸ್ಕಿನ್ ಇವರನ್ನು ನಗರದ ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ಸ್ಥಳೀಯ ಶಂಕರ ಮಠದಲ್ಲಿ ಗುರುವಾರ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಹಿರಿಯ ಮುಖಂಡ ರಾಧಾಕೃಷ್ಣ ಹೆಗಡೆಯವರು ತುರ್ತು ಪರಿಸ್ಥಿತಿ ಘೋಷಣೆ ಈ ದೇಶದ ಬಹುದೊಡ್ಡ ದುರಂತಗಳಲ್ಲಿ ಒಂದಾಗಿದ್ದು, ಆ ಸಂದರ್ಭದಲ್ಲಿ ದೇಶದ ಲಕ್ಷಾಂತರ ಸಂಘ … [Read more...] about ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ
ಗೋಹತ್ಯೆ ನಿಷೇಧ ಕಾಯ್ದೆ ಜಾರಿ-ದಾಂಡೇಲಿಯಲ್ಲಿ ಸಂಭ್ರಮಾಚರಣೆ
ದಾಂಡೇಲಿ :ಕೇಂದ್ರ ಸರಕಾರ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿರುವುದಕ್ಕೆ ನಗರದ ಬಿಜೆಪಿ ಎಸ್.ಸಿ ಮೋರ್ಚಾದ ಆಶ್ರಯದಲ್ಲಿ ಭಾನುವಾರ ಸಂಜೆ ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ ಪಾಟೀಲ ಮತ್ತು ಪಕ್ಷದ ಮುಖಂಡ ಅರ್ಜುನ ನಾಯ್ಕ ಅವರುಗಳು ನರೇಂದ್ರ ಮೋಧಿಯವರ ನೇತೃತ್ವದ ಕೇಂದ್ರ ಸರಕಾರ ಜನಪರ … [Read more...] about ಗೋಹತ್ಯೆ ನಿಷೇಧ ಕಾಯ್ದೆ ಜಾರಿ-ದಾಂಡೇಲಿಯಲ್ಲಿ ಸಂಭ್ರಮಾಚರಣೆ