• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಎಸ್

ಎಸಿಬಿ ದಾಳಿ ಖೇಡ್ಡಾಕ್ಕೆ ಬಿದ್ದ ಜೋಯಿಡಾದ ಕಂದಾಯ ಇಲಾಖೆಯಲ್ಲಿ ಲಂಚ ಪಡೆಯುತ್ತಿದ್ದ‌ ಕಂದಾಯ ನಿರೀಕ್ಷಕ ಎವಿ ಪಾಟೀಲ್.

May 30, 2019 by Yogaraj SK Leave a Comment

ಜೋಯಿಡಾ ತಾಲೂಕಿನ ರಾಮನಗರದ ನಾಡ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಎ,ವಿ,ಪಾಟೀಲ್ ಎಂಬುವವರನ್ನು ಡಿವೈಎಸ್,ಪಿ, ಗಿರೀಶ,ಎಸ್,ವಿ, ನೇತೃತ್ವದ ಎಸಿಬಿ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ, ಏನಿದು ಪ್ರಕರಣ - ಕಾಳಿ ಬ್ರೀಗೇಡ ಮುಖ್ಯ ಸಂಚಾಲಕ ರವಿ ರೇಡ್ಕರ ದೂರಿನ ಅನ್ವಯ ರಾಮನಗರದ ನಾಡ ಕಚೇರಿಯಲ್ಲಿ ಶೈಲಾ ಸೋಲೆಕರ ಎಂಬ ಬಡ ಮಹಿಳೆ ತನ್ನ ಗಂಡನ ಕಾಯಿಯೆ ಮತ್ತು ಮಗನ್ನು ಕಳೆದುಕೊಂಡು ಸಾಲಕ್ಕೆ ಸಿಲುಕಿರುವಾಗ ಹಣ ಇಲ್ಲದೇ ತನ್ನ ಜಮೀನನ್ನು ಭಾಗ ಮಾಡಲು ಕಚೇರಿಗೆ ಬಂದು ಅರ್ಜಿ … [Read more...] about ಎಸಿಬಿ ದಾಳಿ ಖೇಡ್ಡಾಕ್ಕೆ ಬಿದ್ದ ಜೋಯಿಡಾದ ಕಂದಾಯ ಇಲಾಖೆಯಲ್ಲಿ ಲಂಚ ಪಡೆಯುತ್ತಿದ್ದ‌ ಕಂದಾಯ ನಿರೀಕ್ಷಕ ಎವಿ ಪಾಟೀಲ್.

ಡಿ. 3 ರಂದು ಕರಾವಳಿ ಉತ್ಸವ

November 30, 2017 by Gaju Gokarna Leave a Comment

karavali ustava.

ಹೊನ್ನಾವರ: ಕರಾವಳಿ ಉತ್ಸವ ಪಟ್ಟಣದ ಪ್ರಭಾತನಗರದ ಸೇಂಟ್ ಅಂತೋನಿ ಕ್ರೀಡಾಂಗಣದಲ್ಲಿ ಡಿ. 3 ರಂದು ನಡೆಯಲಿದ್ದು, ಸ್ಥಳಿಯ ಪ್ರತಿಭಾವಂತರಿಗೆ ವಿವಿಧ ಸ್ಪರ್ಧೆ ಹಾಗೂ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಭಟ್ಕಳ ಉಪ ವಿಭಾಗಾಧಿಕಾರಿ ಎನ್.ಎಂ.ಮಂಜುನಾಥ ತಿಳಿಸಿದರು. ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರಾವಳಿ ಉತ್ಸವದ ನಿಮಿತ್ತ ಮಕ್ಕಳಿಗಾಗಿ ಈ ಬಾರಿ ವಿಶೇಷವಾಗಿ ಮಕ್ಕಳ ಸ್ವರಚಿತ ಕವನಗಳ ಕವಿಗೋಷ್ಠಿ ಮತ್ತು ಮಕ್ಕಳು … [Read more...] about ಡಿ. 3 ರಂದು ಕರಾವಳಿ ಉತ್ಸವ

ಪಾಲಕರನ್ನು ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು;ಗೋಪಾಲಕೃಷ್ಣ ಎಸ್. ಭಟ

August 22, 2017 by Gaju Gokarna Leave a Comment

ಹೊನ್ನಾವರ: ವಿದ್ಯಾರ್ಥಿಗಳು ಜೀವನದಲ್ಲಿ ಎಷ್ಟೇ ಎತ್ತರಕ್ಕೇರಿದರೂ ತಮ್ಮನ್ನು ಹೆತ್ತು ಸಲಹಿದ ಪಾಲಕರನ್ನು ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು’ ಎಂದುÀಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗೋಪಾಲಕೃಷ್ಣ ಎಸ್. ಭಟ ಸಲಹೆ ನೀಡಿದರು ಹೊನ್ನಾವರ.ಅರ್ಬನ್‍ಬ್ಯಾಂಕಿ£ಲ್ಲಿನಡದ À 2017ನೇ ಸಾಲಿನ ಪ್ರತಿಭಾ ಪುರಸ್ಕಾರಕಾರ್ಯಕ್ರಮದಲ್ಲಿ ಮತನಾಡಿದ-ಅವರುಪಾಲಕರು ವಿದ್ಯಾರ್ಥಿಗಳಿಗೆ ಆಗತ್ಯವಿರುವ ವಸ್ತುಗಳನ್ನುಮಾತ್ರಕೊಡಿಸ ಬೇಕು ಎಂದು ಹೇಳಿದರು., 98 ವರ್ಷಗಳ ಗ್ರಾಹಕ … [Read more...] about ಪಾಲಕರನ್ನು ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು;ಗೋಪಾಲಕೃಷ್ಣ ಎಸ್. ಭಟ

ಅಕ್ರಮ ದನ ಸಾಗಾಟ;ಮೂವರ ಬಂಧನ

June 19, 2017 by Gaju Gokarna Leave a Comment

ಹೊನ್ನಾವರ:ಟಾಟಾ ಎಸ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿ ವಾಹನ ಸಮೇತ ಜಾನುವಾರುಗಳನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಮಾಗೋಡದ ದಾಸ್ಗೋಡದಲ್ಲಿ ನಡೆದಿದೆ. ಮಾಗೋಡ ನಿವಾಸಿಗಳಾದ ನರಸಿಂಹ ವೆಂಕಪ್ಪ ನಾಯ್ಕ, ಸುಹೇಲ್ ಫಾರುಕ್ ಸಾಬ್ ಹಾಗೂ ವಾಹನ ಚಾಲಕ ಜಾಪರ್ ಸಾದೀಕ್ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡಲು ಯತ್ನಿಸಿದ ಆರೋಪಿಗಳು. ಈ ಮೂವರು ಶನಿವಾರ ರಾತ್ರಿ ತಮ್ಮ ಟಾಟಾ ಎಸ್ ವಾಹನದಲ್ಲಿ ಹಿಂಸಾತ್ಮಕವಾಗಿ … [Read more...] about ಅಕ್ರಮ ದನ ಸಾಗಾಟ;ಮೂವರ ಬಂಧನ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar