Rate in rs / per Quintal TSS SIRSI … [Read more...] about TSS MARKET REPORT 11-9-2018
ಏಕಾಏಕಿ
ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಕಡಲ ಜೀವ ಶಾಸ್ತ್ರ ಅದ್ಯಯನಕಾರರಿಂದ ಪರಿಶೀಲನೆ
ಕಾರವಾರ:ಅರಬ್ಬಿ ಸಮುದವೂ ಗುರುವಾರ ಬೆಳಗ್ಗೆ ಏಕಾಏಕಿ ಹಸಿರು ಬಣ್ಣಕ್ಕೆ ತಿರುಗಿದ್ದು ಇದರಿಂದ ಮೀನುಗಾರರು ಆತಂಕಗೊಂಡಿದ್ದರು. ಕಡಲ ತೀರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಡಲ ಜೀವಶಾಸ್ತ್ರ ಅದ್ಯಯನಕಾರರು ಆತಂಕ ಪಡುವ ಅವಷ್ಯಕತೆಯಿಲ್ಲ ಎಂದು ಮೀನುಗಾರರಿಗೆ ಸ್ಪಷ್ಟ ಪಡಿಸಿದರು. ನಂತರ ಮಾತನಾಡಿದ ಕಡಲ ಜೀವಶಾಸ್ತ್ರ ಶಿವಕುಮಾರ ಹಾರಗಿ, ನದಿಯಿಂದ ಬಂದ ಕಲ್ಮಶ ಸಮುದ್ರ ಸೇರಿದ್ದು ಇಲ್ಲಿನ ಖನಿಜಾಂಶಗಳನ್ನು ಬಳಸಿ ಜಲಚರಗಳು ಆಹಾರ ತಯಾರಿಸುತ್ತವೆ. ಸದ್ಯ ಕಲ್ಮಶ ಹಾಗೂ … [Read more...] about ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಕಡಲ ಜೀವ ಶಾಸ್ತ್ರ ಅದ್ಯಯನಕಾರರಿಂದ ಪರಿಶೀಲನೆ
ವಕ್ಟ ಕಚೇರಿ ಸ್ಥಳಾಂತರಕ್ಕೆ ವಿರೋಧ
ಕಾರವಾರ:ಜಿಲ್ಲಾ ಕೇಂದ್ರದಲ್ಲಿದ್ದ ವಕ್ಟ್ ಕಚೇರಿಯನ್ನು ಏಕಾಏಕಿ ಶಿರಸಿಗೆ ವರ್ಗಾಯಿಸಿರುವ ಬಗ್ಗೆ ಜಿಲ್ಲೆಯ ವಿವಿಧ ವಕ್ಟ್ ಸಂಸ್ಥೆಗಳ ಅಧ್ಯಕ್ಷರು ವಿರೋಧ ವ್ಯಕ್ತಪಡಿಸಿದ್ದಾರೆ. ಶಿರಸಿಯಿಂದ ಮರಳಿ ಜಿಲ್ಲಾಕೇಂದ್ರ ಕಾರವಾರಕ್ಕೆ ಈ ಕಚೇರಿ ವರ್ಗಾಯಿಸುವಂತೆ ಶುಕ್ರವಾರ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ಹೊರಡಿಸಿದ್ದ ಅಧಿಕೃತ ಜ್ಞಾಪನವನ್ನು ಹೈಕೋರ್ಟ್ನಲ್ಲಿ ರಿಟ್ ಪೆಟಿಶನ್ ಸಲ್ಲಿಸಿ … [Read more...] about ವಕ್ಟ ಕಚೇರಿ ಸ್ಥಳಾಂತರಕ್ಕೆ ವಿರೋಧ
ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್ಗೆ ಹಸ್ತಾಂತರ
ಕಾರವಾರ:ನಿರ್ವಹಣಾ ಸಮಿತಿಯವರ ಹಿಡಿತದಲ್ಲಿದ್ದ ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್ಗೆ ಹಸ್ತಾಂತರಿಸುವದರ ಮೂಲಕ ನಗರಸಭೆಯ ಹಿಂದಿನ ನಿರ್ಣಯವನ್ನು ಉಲ್ಲಂಗಿಸಿದ್ದಾರೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಹಣದಿಂದ ಕನ್ನಡ ಭವನವನ್ನು ನಿರ್ಮಿಸಲಾಗಿದ್ದು, 2016ರ ಸೆಪ್ಟೆಂಬರ 21ರಂದು ನಗರಸಭೆ ಸದಸ್ಯರೆಲ್ಲರೂ ಸರ್ವಾನುಮತದಿಂದ ನಿರ್ವಹಣಾ ಸಮಿತಿಯನ್ನು ರಚಿಸಿಕೊಂಡಿದ್ದರು. ಕನ್ನಡ ಭವನ ನಿರ್ವಹಣಾ ಸಮಿತಿಯೇ ಉಸ್ತುವಾರಿ … [Read more...] about ಕನ್ನಡ ಭವನವನ್ನು ನಗರಸಭೆ ಅಧಿಕಾರಿಗಳು ಏಕಾಏಕಿ ತಾಲೂಕಾ ಸಾಹಿತ್ಯ ಪರಿಷತ್ಗೆ ಹಸ್ತಾಂತರ