ಹಳಿಯಾಳ:- ಹಳಿಯಾಳ ತಾಲೂಕಾ ವ್ಯಾಪ್ತಿಯಲ್ಲಿ ಬರುವ ಏರಟೆಲ್, ವೋಡಾಪೋನ, ಐಡಿಯಾ, ಬಿ.ಎಸ್.ಎನ್.ಎಲ್ ಕಂಪನಿಯವರು ವಿಶೇಷ ಕೊಡುಗೆ ಫುಲ್ ಟಾಕ್ ಟೈಮ್ ಯೋಜನೆಯಡಿಯಲ್ಲಿ ಗ್ರಾಹಕರಿಗೆ ತಿಂಗಳ,ಮೂರು ತಿಂಗಳ ಕರೆನ್ಸಿ ನೀಡಿ, ಸರಿಯಾದ ನೆಟ್ವರ್ಕ ನೀಡದೆ ಗ್ರಾಹಕರ ಸುಲಿಗೆ ಮಾಡುತ್ತಿದ್ದು. ಹಗಲಿನಲ್ಲೇ ಗ್ರಾಹಕರಿಗೆ ಮೋಸ ಮಾಡುತ್ತಿರುವ ಈ ಕಂಪೆನಿಗಳ ವಿರುದ್ದ ಕ್ರಮ ಜರುಗಿಸಿ ಗ್ರಾಹಕರಿಗೆ ನ್ಯಾಯ ಒದಗಿಸುವಂತೆ ಜಯ ಕರ್ನಾಟಕ ಸಂಘಟನೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ಮೂಲಕ … [Read more...] about ಹಳಿಯಾಳದಲ್ಲಿ ಏರಟೆಲ್, ವೋಡಾಫೊನ್ ಇನ್ನಿತರ ನೆಟವರ್ಕ ಕಂಪೆನಿಗಳಿಂದ ದೋಖಾ ಅಸಮರ್ಥ ಸೇವೆ ಮೂಲಕ ಗ್ರಾಹಕರಿಗೆ ಮೋಸ- ಜಯ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ
ಏರಟೆಲ್
ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆ;ಗ್ರಾಹಕರಿಗೆ ಅತೀವ ತೊಂದರೆ
ಹಳಿಯಾಳ:-ಹಳಿಯಾಳ:- ಹಳಿಯಾಳದಲ್ಲಿ ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆಯಾಗಿದ್ದು ಗ್ರಾಹಕರಿಗೆ ಅತೀವ ತೊಂದರೆಯಾಗುತ್ತಿದ್ದು ಇದನ್ನು ಕೂಡಲೇ ಸರಿಪಡಿಸಿ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಬೇಕು ಇಲ್ಲದಿದ್ದಲ್ಲಿ ಹಳಿಯಾಳದ ಏರಟೆಲ್ ಕಚೇರಿಯ ಎದುರು ಪ್ರತಿಭಟನೆ ನಡೆಸುವುದಾಗಿ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ಎಚ್ಚರಿಕೆ ನೀಡಿದೆ. ಪ್ರತಿಭಟನಾ ಮೇರವಣಿಗೆಯ ಮೂಲಕ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಜಯ … [Read more...] about ಏರಟೆಲ್ ಕಂಪೆನಿಯ ನೇಟವರ್ಕ ಸಂಪರ್ಕ ಕಳಪೆ;ಗ್ರಾಹಕರಿಗೆ ಅತೀವ ತೊಂದರೆ