ಹೊನ್ನಾವರ:ಪೂರ್ವಜರು ನಮಗೆ ನೀಡಿದ ಸ್ವಚ್ಛ-ಸುಂದರ ಪರಿಸರವನ್ನು ರಕ್ಷಿಸಿ, ಪೋಷಿಸಿ ನಾಳಿನ ಸಮಾಜಕ್ಕಾಗಿ ಕಾಯ್ದಿಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಹೊನ್ನಾವರ ಸಿವಿಲ್ ಜಜ್ ಹಿರಿಯ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಸ್ಥಳೀಯ ಕಾನೂನು ನೆರವು ಸಮಿತಿ ವಕೀಲರ ಸಂಘ ಹಾಗೂ ನ್ಯೂ ಇಂಗ್ಲೀಷ್ ಸ್ಕೂಲ್ ಜಂಟಿಯಾಗಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ … [Read more...] about ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ