ಹೊನ್ನಾವರ ;ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸನ್ಮಾನ,ದೇಶಭಕ್ತಿ ಗೀತಾ ನೃತ್ಯ, ಮತ್ತು ಸ್ಫರ್ಧೆ ಏರ್ಪಡಿಸುವದರ ಮೂಲಕ ಆಚರಿಸಲಾಯಿತು. ಹಿರಿಯ ಮುತ್ಸದ್ದಿ , ಖ್ಯಾತ ಕೊಳಲು ವಾದಕ ಕೃಷ್ಣ ಅವಧಾನಿ ಹಾಗೂ ಶಾಲಾ ಪೂರ್ವ ವಿದ್ಯಾರ್ಥಿ, ಪ್ರಸ್ತುತ ಸೈನಿಕನಾಗಿ ಜಮ್ಮು ಕಾಶ್ಮೀರ ದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹೇಶ ಹರಿಕಾಂತ ಅವರನ್ನು ಸನ್ಮಾನಿಸಲಾಯಿತು. ಕುಮಾರಿ ಅಕ್ಷತಾ ಸಂಗಡಿಗರು ದೇಶಭಕ್ತಿ ನೃತ್ಯ ಪ್ರಸ್ತುತ … [Read more...] about 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ