ಐಎಎಸ್ ಅಥಿಕಾರಿ ಎಂದು ನಂಬಿಸಿ ಜನರಿಂದ ಹಣ ವಸೂಲಿಗೆ ಇಳಿದಿದ್ದವನನ್ನು ಕಗ್ಗಲೀಪುರ ಪೊಲೀಸರು ಬಂದಿಸಿದ್ದಾರೆ. ಶಿಶಿರ್ ಬಾಳಾಸಾಹೇಬ್ ಸಿಂಧೆ (೨೪) ಬಂಧಿತ. ಮಹಾರಾಷ್ಟ ಮೂಲದ ಅರೋಪಿ ಉತ್ತರಹಳ್ಳಿ ಹೋಬಳಿಯ ಸಾಲುಹುಣಸೆಯಲ್ಲಿರುವ ಬ್ರಿಗೇಡ್ ಮೆಡೋಸ್ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ.ಘಟನೆ ವಿವರ : ಕಗ್ಗಲೀಪುರದ ಉದಿಪಾಳ್ಯ ಬಿಳಿಯಿರುವ ರವಿಶಂಕರ ಗುರಾಜಿ ಆಶ್ರಮದ ಬಳಿ ಇರುವ ಜಮೀನಿನ ಕಾಂಪೌAಡ್ ವಿಚಾರದಲ್ಲಿ ಗಲಾಟೆ … [Read more...] about ನಕಲಿ ಐಎಎಸ್ ಸೆರೆ