ಯಲ್ಲಾಪುರ:ಐಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣನಾದ ತಾಲೂಕಿನ ವೆಂಕಟ್ರಮಣ ಕವಡಿಕೇರಿ ಅವರಿಗೆ ಚಂದಗುಳಿ ಗ್ರಾ.ಪಂ ಸಭಾಭವನದಲ್ಲಿ ಮಂಗಳವಾರ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.ಸ್ಥಳಿಯ ಊರನಾಗರಿಕರ ಹಾಗೂ ಯುವ ಸಂಘಟನೆಗಳು ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಜ್ಯೋತಿಷಿ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ ಸನ್ಮಾನಿಸಿ, "ಗ್ರಾಮೀಣ ಭಾಗದ ಯುವಕನೋರ್ವ ಐಎಎಸ್ ಪರೀಕ್ಷೆಯನ್ನು ಬರೆದು ಉತ್ತೀರ್ಣ ನಾಗಿರುವುದು ಹೆಮ್ಮೆಯ ವಿಷಯ. ಪ್ರತಿಭಾನ್ವಿತ ವೆಂಕಟ್ರಮಣ ಕವಡಿಕೇರಿಯ … [Read more...] about ಐಎಎಸ್ ಪರಿಕ್ಷೆಯಲ್ಲಿ ಸಾಧನೆ ಮಾಡಿದ ವೆಂಕ್ರಟಮಣ ಕವಡಕೇರಿಯವರಿಗೆ ಸನ್ಮಾನ