ಭಟ್ಕಳ: ನೂರ್ ಸ್ಪೋಟ್ರ್ಸ ಸೆಂಟರ್ ವತಿಯಿಂದ ನೂರ್ ಪ್ರಾಥಮಿಕ ಶಾಲಾ ಆವರಣದಲ್ಲಿ ಶಿಕ್ಷಣ ಪ್ರೇಮಿ, ಅಂಜುಮನ್ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ ದಿ.ಎಂ.ಎ.ಗನಿ ಸ್ಮರಣಾರ್ಥ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಮತ್ತು ಧಾರ್ಮಿಕ ಶಿಕ್ಷಣದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭ ರಾತ್ರಿ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಉಪಸ್ಥಿತರಿದ್ದ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ … [Read more...] about ಶಿಕ್ಷಣ ಪ್ರೇಮಿ ದಿ.ಎಂ.ಎ.ಗನಿ ಸ್ಮರಣಾರ್ಥ ಶೈಕ್ಷಣಿಕ ಪುರಸ್ಕಾರ ಸಮಾರಂಭ
ಐಎಎಸ್
ಜಿನೇವಾ ಒಪ್ಪಂದ ದಿನಾಚರಣೆ
ಕಾರವಾರ:ರಕ್ತದಾನ ಮಾಡುವುದರಿಂದ ಇನ್ನೊಂದು ಜೀವ ಉಳಿಸಿದ ಹೆಮ್ಮೆ ನಮ್ಮದಾಗುತ್ತದೆ ಎಂದು ಪ್ರೊಬೇಶನರಿ ಐಎಎಸ್ ಅಧಿಕಾರಿ ಡಾ.ಕೆ.ಆನಂದ್ ಹೇಳಿದರು. ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಭಾರತೀಯ ರೆಡಕ್ರಾಸ್ ಸಂಸ್ಥೆ ಉತ್ತರಕನ್ನಡ ಜಿಲ್ಲಾ ಘಟಕ ಮತ್ತು ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ರೆಡಕ್ರಾಸ್ ಯೂತ್ವಿಂಗ್ನ ಸಂಯುಕ್ತ ಆಶ್ರಯದಲ್ಲಿ ನಡೆದ ಜಿನೇವಾ ಒಪ್ಪಂದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ … [Read more...] about ಜಿನೇವಾ ಒಪ್ಪಂದ ದಿನಾಚರಣೆ
ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.
ಹೊನ್ನಾವರ:ಯುವ ತಲೆಮಾರು ದೊಡ್ಡ ಕನಸನ್ನು ಇಟ್ಟಕೊಂಡು ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು ಎಂದು ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ. ಹೇಳಿದರು. ಪಟ್ಟಣದ ಎಸ್ಡಿಎಂ ಕಾಲೇಜಿನಲ್ಲಿ ಜೆಡಿಎನ್ ಅಭಿಮಾನಿ ಬಳಗವು ಹೊನ್ನಾವರದ ಡ್ರೀಮ್ ಟೀಮ್, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಎಸ್ಡಿಎಂ ಕಾಲೇಜು ಇವುಗಳ ಸಹಯೋಗದಲ್ಲಿ `ನಾಗರಿಕ ಸೇವೆ ಗಗನ ಕುಸುಮವಲ್ಲ' ಎಂಬ ಶೀರ್ಷಿಕೆಯಡಿ ನಾಗರಿಕ ಸೇವಾ ಆಕಾಂಕ್ಷಿಗಳಿಗಾಗಿ ಶನಿವಾರ ಏರ್ಪಡಿಸಲಾದ … [Read more...] about ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.
ನಾಗರಿಕ ಸೇವೆಗಳು ಗಗನ ಕುಸುಮವಲ್ಲ
ಕಾರವಾರ:ಜಿಲ್ಲಾ ರಂಗ ಮಂದಿರದಲ್ಲಿ ಶನಿವಾರ ಸಂಜೆ ಐಎಎಸ್, ಐಎಫ್ಎಸ್ ಹಾಗೂ ಕೆಎಎಸ್ ಅಧಿಕಾರಿಗಳಿಂದ ವಿದ್ಯಾರ್ಥಿಗಳಿಗೆ "ನಾಗರಿಕ ಸೇವೆಗಳು ಗಗನ ಕುಸುಮವಲ್ಲ" ಎಂಬ ಮನವರಿಕೆ ಕಾರ್ಯಗಾರ ನಡೆಯಿತು. ಜಿಡಿ ನಾಯ್ಕ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಐಎಫ್ಎಸ್ ದಾಮೋಧರ ಉದ್ಘಾಟಿಸಿದರು. ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯೆ ರೂಪಾಲಿ ನಾಯ್ಕ ಮುಂದಾಳತ್ವದಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಲಾಗುತ್ತಿದೆ. ವೇದಿಕೆಯಲ್ಲಿ ತಾಲೂಕ ಪಂಚಾಯತ ಪ್ರಮೀಳಾ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ
ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ