ಹಳಿಯಾಳ:ರಂಜಾನ್ ಹಬ್ಬವೂ ಸಾಮರಸ್ಯದ ಪ್ರತೀಕ, ತ್ಯಾಗ ಮತ್ತು ಐಕ್ಯತಾ ಭಾವದ ಪ್ರತಿಬಿಂಬವಾಗಿದೆ ಎಂದು ಮೌಲಾನ ಮುಪ್ತಿ ಮುಸ್ತಾಕ ಹೇಳಿದರು. ಪಟ್ಟಣದ ವಿ.ವಿ.ಡಿಸ್ಕೂಲ ಆಫ್ಎಕ್ಸಲೆನ್ಸ ಶಾಲೆಯಲ್ಲಿ ರಂಜಾನ ಹಬ್ಬದ ಆಚರಣೆಯನ್ನು ವಿನೂತನ ಹಾಗೂ ವಿಶಿಷ್ಟವಾಗಿ ಆಚರಿಸಿದ್ದು ಇಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಅವರು ದೀಪ ಬೆಳಗಿಸಿ ವಿದ್ಯಾರ್ಥಿಗಳಿಗೆ ರಂಜಾನ್ ಹಬ್ಬದ ಆಚರಣೆಯ ಮಹತ್ವ ಹಾಗೂ ವಿಶೇಷತೆಗಳ ಕುರಿತು ತಿಳಿಸಿ ನಿರಂತರವಾಗಿ 30 ದಿನಗಳ ಕಾಲ ಉಪವಾಸವಿದ್ದು ದೇವರ … [Read more...] about ರಂಜಾನ ಹಬ್ಬ ಸಾಮರಸ್ಯದ ಪ್ರತೀಕ : ಮೌಲಾನಾ ಮುಫ್ತಿ ಮುಸ್ತಾಕ