ಹಳಿಯಾಳ:- ಅಶ್ವಾರೂಢ ಶಿವಾಜಿ ಪುಥ್ಥಳಿಯನ್ನು ಪ್ರತಿಷ್ಠಾಪಿಸಲಾಗಿರುವ ಹಳಿಯಾಳದ ಕಿಲ್ಲಾ ಪ್ರದೇಶದಲ್ಲಿಯ ವಿವಾದಿತ ಪ್ರದೇಶಕ್ಕೆ ಪಶ್ಚಿಮ ವಲಯ ಐಜಿಪಿ ಅರುಣ ಚಕ್ರವರ್ತಿ ಭೇಟಿ ನೀಡಿ ವೀಕ್ಷಿಸಿದರು. ಗುರುವಾರ ದಾಂಡೇಲಿಗೆ ಆಗಮಿಸಿದ್ದ ಐಜಿಪಿ ಅವರು ಪೋಲಿಸ್ ಠಾಣೆಗಳ ಪ್ರಗತಿಯನ್ನು ಪರೀಶಿಲಿಸಿ ಶುಕ್ರವಾರ ಹಳಿಯಾಳಕ್ಕೆ ಆಗಮಿಸಿ ಭಾರಿ ವಿವಾದಕ್ಕೆ ಕಾರಣವಾಗಿ ನೂರಾರು ಜನರ ಮೇಲೆ ಪ್ರಕರಣ ದಾಖಲಾಗಿರುವ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿರುವ ವಿವಾದಿತ ಸ್ಥಳವನ್ನು … [Read more...] about ಐಜಿಪಿ ಅರುಣ ಚಕ್ರವರ್ತಿ ಹಳಿಯಾಳಕ್ಕೆ ಭೇಟಿ ಶೀವಾಜಿ ಮೂರ್ತಿ ಪ್ರತಿಷ್ಠಾಪಿಸಿದ ವಿವಾದಿತ ಸ್ಥಳ ವೀಕ್ಷಣೆ
ಐಜಿಪಿ
ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ
ಕಾರವಾರ:ಅಂಧವಿಶ್ವಾಸ, ಅನಾಚಾರ, ಮೂಢ ನಂಬಿಕೆಯಿಂದ ಮುಕ್ತರಾಗಿ ಜೀವಿಸುತ್ತಿರುವ ಜಿಲ್ಲೆಯ ಕುಮಟಾ ಮತ್ತು ಗಂಗಾವಳಿ ಭಾಗದ ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ, ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಕರ್ನಾಟಕ ಸಲಫಿ ಮೂವ್ಮೆಂಟ್ನ ಕೇಂದ್ರೀಯ ಉಪಾಧ್ಯಕ್ಷ ಇಸ್ಮಾಯಿಲ್ ಶಾಫಿ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಲಫಿ ಮೂವ್ಮೆಂಟ್ ಪ್ರಗತಿಪರ ಮುಸ್ಲಿಂ … [Read more...] about ಸಲಫಿ ಮುಸ್ಲಿಮರು ಐಸಿಸ್ ನಂಟು ಹೊಂದಿದ್ದಾರೆ ಎಂದು ಅದೇ ಭಾಗ ಸುನ್ನಿ ಮುಸ್ಲಿಮರು ಸುಳ್ಳು ಆರೋಪ ಮಾಡಿ ಕಿರುಕುಳ