ಹೊನ್ನಾವರ :ನಿನ್ನೆ ಹೊನ್ನಾವರದಲ್ಲಿ ಅಭೂತಪೂರ್ವ ಜನಬೆಂಬಲದೊಂದಿಗೆ ನಡೆದ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧೀಯವರ ರೋಡ್ ಶೋ ಕಾರ್ಯಕ್ರಮದಲ್ಲಿ ಐದಾರು ಕಿಡಿಗೇಡಿಗಳಿಂದ ನಡೆದ ಮೊದಿ ಪರ ಘೋಷಣೆಯನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತೀವ್ರವಾಗಿ ಖಂಡಿಸಿದ್ದಾರೆ. ಕೆಲ ತಿಂಗಳುಗಳ ಹಿಂದೆ ಬಿ.ಜೆ.ಪಿ. ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೊನ್ನಾವರಕ್ಕೆ ಆಗಮಿಸಿದ್ದರು. ಆಗ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬಹಿರಂಗವಾಗಿ … [Read more...] about ರಾಹುಲ್ ರೋಡ ಶೋ ಕಿಡಿಗೇಡಿಗಳ ಕೃತ್ಯಕ್ಕೆ ಹೊನ್ನಾವರ ಕಾಂಗ್ರೆಸ್ ಖಂಡನೆ