ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮತ್ತು ಹಳಿಯಾಳ ತಾಲೂಕಿನಾದ್ಯಂತ ಇರುವ ಸಾವಿರಾರು ಅತಿಕ್ರಮಣದಾರ ರೈತರ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಲು ದಿ.14 ರಂದು ರಾಜಧಾನಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ (ಕೆಂಪುಸೇನೆ) ಉತ್ತರ ಕರ್ನಾಟಕ ಅಧ್ಯಕ್ಷರ ವಿ.ಬಿ.ರಾಮಚಂದ್ರ ಹೇಳಿದ್ದಾರೆ. ಪಟ್ಟಣದ ಅಂಬೇಡ್ಕರ ಭವನದಲ್ಲಿ ಸಮೀತಿಯಿಂದ ಆಯೋಜಿಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಉತ್ತರ ಕನ್ನಡ … [Read more...] about ಅತಿಕ್ರಮಣ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರಾಜಧಾನಿ ಬೆಂಗಳೂರಿಗೆ ದೌಡು ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ನೇತೃತ್ವದಲ್ಲಿ ಸಿಎಂ ಭೆಟಿಯಾಗಲಿರುವ ರೈತ ನಿಯೋಗ ವಿ ಬಿ ರಾಮಚಂದ್ರ ಹೇಳಿಕೆ
ಒಂದಾನುವೇಳೆ
ಹಳಿಯಾಳದಲ್ಲಿ ಟಿಪ್ಪು ಜಯಂತಿಗೆ ಬಿಜೆಪಿಯಿಂದ ವಿರೋಧ – ಅನಾಹುತಗಳಾದರೇ ತಾಲೂಕಾಡಳಿತವೇ ಹೊಣೆ- ಬಿಜೆಪಿ ಹಳಿಯಾಳ ಘಟಕ ಎಚ್ಚರಿಕೆ
ಹಳಿಯಾಳ:- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಟಿಪ್ಪು ಸುಲ್ತಾನ ಜಯಂತಿಗೆ ಹಳಿಯಾಳ ಬಿಜೆಪಿ ಪಕ್ಷದಿಂದ ತೀವೃ ವಿರೋಧವಿದೆ ಅಲ್ಲದೇ ಬಹಿರಂಗ ಕಾರ್ಯಕ್ರಮ ನಡೆಸಿ ಏನಾದರೂ ಅನಾಹುತಗಳಾದರೇ ಅದಕ್ಕೆ ತಾಲೂಕಾಡಳಿತವೇ ಹೊಣೆ ಎಂದು ಬಿಜೆಪಿ ಪಕ್ಷ ಎಚ್ಚರಿಕೆ ನೀಡಿದೆ. ಬಿಜೆಪಿ ತಾಲೂಕಾಧ್ಯಕ್ಷ ಶೀವಾಜಿ ನರಸಾನಿ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದ ಬಿಜೆಪಿ ನಿಯೋಗ ಹಳಿಯಾಳ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆಗೆ ಈ ಕುರಿತು ಲಿಖಿತ ಮನವಿ ಸಲ್ಲಿಸಿದೆ. ಮನವಿಯಲ್ಲಿ … [Read more...] about ಹಳಿಯಾಳದಲ್ಲಿ ಟಿಪ್ಪು ಜಯಂತಿಗೆ ಬಿಜೆಪಿಯಿಂದ ವಿರೋಧ – ಅನಾಹುತಗಳಾದರೇ ತಾಲೂಕಾಡಳಿತವೇ ಹೊಣೆ- ಬಿಜೆಪಿ ಹಳಿಯಾಳ ಘಟಕ ಎಚ್ಚರಿಕೆ