ಹೊನ್ನಾವರ : ಎಸ್.ಆರ್.ಎಲ್. ಸಾರಿಗೆ ಸಮೂಹ ಸಂಸ್ಥೆಗಳ ಸ್ಥಾಪಕ ವೆಂಕಟ್ರಮಣ ಹೆಗಡೆ (ಪುಟ್ಟು ಹೆಗಡೆ) ಇವರಿಗೆ ಸಾರಿಗೆ ಕ್ಷೇತ್ರದ ಸಾಧನೆಗಾಗಿ ಈ ಸಾಲಿನ ಕೆಂಗಲ್ ಹನುಮಂತಯ್ಯ ರಾಜ್ಯಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕøತಿಕ ಪ್ರತಿಷ್ಠಾನವು ರಾಜ್ಯದ ವಿವಿಧ ಜಿಲ್ಲೆಗಳ ಸಾಧಕರನ್ನು ಗುರುತಿಸಿ, ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಗಣ್ಯರ ಎದುರು ಸನ್ಮಾನಿಸುವ ಸಂಪ್ರದಾಯವನ್ನು ಬಹುಕಾಲದಿಂದ … [Read more...] about ವೆಂಕಟ್ರಮಣ ಹೆಗಡೆಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ
ಒಂದು
ಡಾ.ಸುರೇಶ ತಾಂಡೇಲ್ ಅವರಿಗೆ ಅಭಿನಂದನಾ ಸನ್ಮಾನ
ಹೊನ್ನಾವರ: ಭಾರತ ಸೇವಾದಳ ಹೊನ್ನಾವರ ತಾಲೂಕಾ ಸಮಿತಿಯು ತಾಲೂಕಾ ಸಂಘಟಕ ಡಾ.ಸುರೇಶ ತಾಂಡೇಲ್ರಿಗೆ ಪಿ.ಎಚ್.ಡಿ ಪದವಿ ಗಳಿಸಿದಕ್ಕೆ ಅಭಿನಂದಿಸಿ ಸನ್ಮಾನಿಸಿ ಸೇವಾದಳದಲ್ಲಿ ಒಂದು ದಶಕದಿಂದ ತಾಲೂಕಾ ಸಂಘಟಕರಾಗಿ ಕೆಲಸ ಮಾಡುತ್ತಿರುವ ಸುರೇಶ ತಾಂಡೇಲ್ ಉತ್ತಮ ಶಿಕ್ಷಕ ಹಾಗೂ ಸಂಘಟಕ, ಇವರ ಸಂಶೋಧನೆಯು ಮುಂದಿನ ಪೀಡಿಗೆಗೆ ಮಾರ್ಗದರ್ಶಿ ಆಗಲಿದೆ. ಕರಾವಳಿಯ ಕ್ರಿ.ಶ ಪೂರ್ವ 500 ರಿಂದ ಕ್ರಿ.ಶ 1400 ವರೆಗಿನ ಆರ್ಥಿಕ, ಸಾಮಾಜಿಕ ಜೀವನವನ್ನು ಪರಿಶ್ರಮದಿಂದ ಅಧ್ಯಯನ ಮಾಡಿ … [Read more...] about ಡಾ.ಸುರೇಶ ತಾಂಡೇಲ್ ಅವರಿಗೆ ಅಭಿನಂದನಾ ಸನ್ಮಾನ
ಶಾಸಕ ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆದ ನಾಯಿಮರಿ, ಇದು ಅವರ ಕಿರಿ ಪುತ್ರ ಪ್ರಶಾಂತ ಅವರ ಮೆಚ್ಚಿನ ನಾಯಿ ಮರಿ
ಹಳಿಯಾಳ:- ಹಳಿಯಾಳ ಪಟ್ಟಣದ ಮುಖ್ಯ ಬೀದಿಯಲ್ಲಿರುವ ಶಾಸಕ ಆರ್.ವಿ.ದೇಶಪಾಂಡೆಯವರ ಮನೆಯಲ್ಲಿ ನಾಯಿಯೊಂದಿದೆ ಅದು ಸದ್ಯ ಆರ್.ವಿ.ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆಗಿದ್ದು ಅದು ಇದು ಶಾಸಕರ ಕಿರಿಯ ಪುತ್ರ ಪ್ರಶಾಂತ ದೇಶಪಾಂಡೆ ಅವರ ಅಚ್ಚುಮೆಚ್ಚಿನ ನಾಯಿ ಮರಿ. ಇದೆಲ್ಲ ಕೇಳಿದ ತಾವು ಓಹ ಇದು ಲ್ಯಾಬ್, ಲೆಬ್ರಡಾರ್, ಬಾಕ್ಸರ್, ಪಮೇರಿಯನ್ ಇನ್ನಾವುದೊ ಉತ್ತಮ ತಳಿಯ ಅತಿ ದುಬಾರಿ ನಾಯಿ ಮರಿಯಿರಬೇಕು ಅಲ್ಲವೇ ಎಂದು ಊಹಿಸಿಕೊಳ್ಳಬಹುದು ಸಾರಿ ಸರ್ ನಿಮ್ಮ ಊಹೆ ಸಂಪೂರ್ಣ ತಪ್ಪು … [Read more...] about ಶಾಸಕ ದೇಶಪಾಂಡೆ ಕುಟುಂಬಕ್ಕೆ ಲಕ್ಕಿ ಆದ ನಾಯಿಮರಿ, ಇದು ಅವರ ಕಿರಿ ಪುತ್ರ ಪ್ರಶಾಂತ ಅವರ ಮೆಚ್ಚಿನ ನಾಯಿ ಮರಿ
ಚಿಟ್ಟಾಣಿ ನುಡಿನಮನ’ “ ಚಿಟ್ಟಾಣಿ ವ್ಯಾಖ್ಯಾನ-ಆಖ್ಯಾನ” ಕಾರ್ಯಕ್ರಮ
ಹೊನ್ನಾವರ ; ಯಕ್ಷಗಾನ ಒಂದು ಪರಿಪೂರ್ಣ ಕಲೆ, ಈ ಪರಿಪೂರ್ಣವಾದ ಕಲೆಯಲ್ಲಿ ಚಿಟ್ಟಾಣಿಯವರಂತಹ ಪಾತ್ರಧಾರಿಗಳು ಪ್ರೇಕ್ಷಕರನ್ನು ಪ್ರೇರಣೆಗೋಳಿಸುತ್ತಿದ್ದರು, ಇಂತಹ ಪರಿಪೂರ್ಣವಾದ ಕಲೆಗೆ ಇನ್ನಷ್ಟು ಹೆಚ್ಚು ಶಕ್ತಿ ಕೊಟ್ಟು ಆ ಕಲೆಯನ್ನು ಸಮೃದ್ಧಿಗೊಳಿಸುವ ಪ್ರಯತ್ನವನ್ನು ಮಾಡಿರುವುದು ಪರಿಪೂರ್ಣವಾದ ಕಲಾವಿದರಾದ ಚಿಟ್ಟಾಣಿಯವರು ಎಂದು. ಮಾಜಿ ಶಿಕ್ಷಣ ಸಚಿವರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ವೈಕುಂಠ ಸಮಾರಾಧನೆಯ ಪ್ರಯುಕ್ತ … [Read more...] about ಚಿಟ್ಟಾಣಿ ನುಡಿನಮನ’ “ ಚಿಟ್ಟಾಣಿ ವ್ಯಾಖ್ಯಾನ-ಆಖ್ಯಾನ” ಕಾರ್ಯಕ್ರಮ
ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ
ಹಳಿಯಾಳ:ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈಚೆಗೆ ನೀಡುತ್ತಿರುವ ಹೇಳಿಕೆಗಳು ಹಾಗೂ ಅವರ ಒಟ್ಟಾರೆ ವರ್ತನೆ ಗಮನಿಸಿದರೆ, ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ ದೊರಕುತ್ತಿವೆ, ಎಂದು ಬಿ.ಜೆ.ಪಿ. ಮುಖಂಡ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯ ಸರ್ಕಾರ ಸಂಪೂರ್ಣವಾಗಿ ದೀವಾಳಿಯಾಗಿದ್ದು, ಸರ್ಕಾರ ಸಾಲದ ಹೊರೆಯಲ್ಲಿ ಮುಳುಗಿದೆ ಎಂದು ಗಂಭೀರವಾಗಿ ಅಪಾದಿಸಿದರು. ಮುಖ್ಯಮಂತ್ರಿ … [Read more...] about ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ