ಕುಮಟಾ ತಾಲೂಕಿನ ಹಿರೆಗುತ್ತಿಯ ಎಣ್ಣೆಮಡಿಯ ಶ್ರೀ ವಿಠೋಬ ದೇವ ಯುವಕ ಸಂಘದ ಆಶ್ರಯದಲ್ಲಿ 16ನೇ ವರ್ಷದ ಜಿಲ್ಲಾಮಟ್ಟದ ಹೊನಲು ಬೆಳಕಿನ ಎಸ್.ಸಿ ಸಮಾಜದ ಕಬ್ಬಡಿ ಪಂದ್ಯಾವಳಿಯು 30/3/18 ರಂದು ಹಿರೆಗುತ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಯಶಸ್ವಿಯಾಗಿ ಜರುಗಿತು. ಕುಮಟಾ ತಾಲೂಕಿನ ಹಿರೆಗುತ್ತಿಯ ಎಣ್ಣೆಮಡಿಯ ಶ್ರೀ ವಿಠೋಬ ದೇವ ಯುವಕ ಸಂಘದ ಆಶ್ರಯದಲ್ಲಿ 16ನೇ ವರ್ಷದ ಜಿಲ್ಲಾಮಟ್ಟದ ಹೊನಲು ಬೆಳಕಿನ ಎಸ್.ಸಿ ಸಮಾಜದ ಕಬ್ಬಡಿ ಪಂದ್ಯಾವಳಿಯು 30/3/18 ರಂದು ಹಿರೆಗುತ್ತಿಯ … [Read more...] about ಗ್ರಾಮೀಣ ಸೊಗಡಿನ ಕಬಡ್ಡಿ ಕ್ರೀಡೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ : ತೊರ್ಕೆ
ಒಗ್ಗಟ್ಟು
ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮ
ಕಾರವಾರ:ಭಾಷಾ ಸಾಮರಸ್ಯದ ಮೂಲಕ ಒಗ್ಗಟ್ಟು ಮೂಡಿಸುವ ಪ್ರಯತ್ನ ನಡೆಯಬೇಕಿದೆ ಎಂದು ಕಾರವಾರ ಆಕಾಶವಾಣಿ ನಿಲಯದ ಮುಖ್ಯಸ್ಥ ಎಚ್.ಬಿ.ರಾಮಡಗಿ ಹೇಳಿದರು. ಆಕಾಶವಾಣಿ ಕೇಂದ್ರದಲ್ಲಿ ಭಾನುವಾರ ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಿಲಯದ ಸಿಬ್ಬಂದಿ ಪರಸ್ಪರ ಪ್ರೀತಿ, ವಿಶ್ವಾಸದಿಂದ ಸಹಬಾಳ್ವೆ ನಡೆಸುವುದರ ಮೂಲಕ ನಮ್ಮಲ್ಲಿನ ಭಿನ್ನಾಯಭಿಪ್ರಾಯ, ದು:ಖ, ನೋವು ಮರೆಯಲು ಉತ್ಸವಗಳ ಅಗತ್ಯವಿದೆ ಎಂದರು. ನಮ್ಮ … [Read more...] about ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮ