ಹೊನ್ನಾವರ : ಮಂದಗತಿಯಲ್ಲಿ ಸಾಗುತ್ತಿರುವ ಪರೇಶ ಮೇಸ್ತನ ಸಾವಿನ ತನಿಖೆಯನ್ನು ಸಿ.ಬಿ.ಐ. ತೀವ್ರ ಗತಿಯಲ್ಲಿ ಮಾಡಿ ತಕ್ಷಣ ವರದಿಯನ್ನು ಸರಕಾರಕ್ಕೆ ನೀಡುವಂತೆ ಒತ್ತಾಯಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ನೇತ್ವತ್ತದಲ್ಲಿ ನಡೆದ ಒಂದು ದಿನದ ಉಪವಾಸ ಸತ್ಯಾಗ್ರಹ ಇಂದು ಅಂತ್ಯಗೊಂಡಿತು. ಇಂದು ಮುಂಜಾನೆ ಉಪವಾÀಸ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ ಹೊನ್ನಾವರ ಉಪ.ತಹಶೀಲ್ದಾರ ಸತೀಶ ಗೌಡ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ … [Read more...] about ಪರೇಶ ಮೇಸ್ತ ಸಾವಿನ ಶೀಘ್ರ ತನಿಖೆ ಒತ್ತಾಯಿಸಿ ಕೈಗೊಂಡ ಉಪವಾಸ ಸತ್ಯಾಗ್ರಹ ಅಂತ್ಯ