ಕಾರವಾರ:ಜಿಲ್ಲೆಯ ಮೀನುಗಾರಿಕಾ ಬಂದರುಗಳಲ್ಲಿ ಮೂಲಸೌಕರ್ಯ ಒದಗಿಸುವಂತೆ ಮತ್ತು ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಶಾಸಕ ಸತೀಶ್ ಸೈಲ್, ಮಂಕಾಳು ವೈದ್ಯ ಮುಂದಾಳತ್ವದಲ್ಲಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಸರ್ಕಾರ ರೈತರಿಗೆ 50 ಸಾವಿರ ರು.ವರೆಗೆ ಕೃಷಿ ಸಾಲ ಮನ್ನಾ ಮಾಡಿದಂತೆ ಮೀನುಗಾರರು ಪಡೆದ ಸಾಲವನ್ನೂ ಮನ್ನಾ … [Read more...] about ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಮನವಿ
ಒತ್ತಾಯಿಸಿ
ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಮನವಿ
ದಾಂಡೇಲಿ:ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷದ ಪರಿಶಿಷ್ಠ ಜಾತಿ ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ ನೇತೃತ್ವದಲ್ಲಿ ಕೆ.ಎಸ್.ಆರ್.ಟಿ.ಸಿ ಘಟಕ ವ್ಯವಸ್ಥಾಪಕರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ದಾಂಡೇಲಿ ನಗರದಿಂದ ಹಲವಾರು ಸರ್ಕಾರಿ ಸಿಬ್ಬಂದಿಗಳು, ಕೃಷಿಕರು, ಪ್ರವಾಸಿಗರು ಮುಂಡಗೋಡ ನಗರಕ್ಕೆ ಹೋಗುವುದು ಬರುವುದು ಮಾಡುತ್ತಾರೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿರುತ್ತದೆ. ಕಾರಣ ದಾಂಡೇಲಿ - ಮುಂಡಗೋಡ ವಾಯಾ ಹಳಿಯಾಳ - ಕಲಘಟಗಿ ಬಸ್ … [Read more...] about ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ಮನವಿ
ವಿದ್ಯುತ್ ಕಡಿತ ಮತ್ತು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಮನವಿ
ಕಾರವಾರ:ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ನಿರಂತರವಾಗಿ ವಿದ್ಯುತ್ ಕಡಿತಗೊಳಿಸುವುದನ್ನು ಖಂಡಿಸಿ ಮತ್ತು ನಗರದ ಚರಂಡಿಗಳನ್ನು ಸಂಪೂರ್ಣ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಎಚ್ ಪ್ರಸನ್ನಗೆ ಸೋಮವಾರ ಮನವಿ ಸಲ್ಲಿಸಿದರು. ಕಾರವಾರದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಿದ್ಯುತ್ನ್ನು ಯಾವುದೇ ಮುನ್ಸೂಚನೆ ಇಲ್ಲದೆ ನಿರಂತರವಾಗಿ ಕಡಿತಗೊಳಿಸಲಾಗುತ್ತಿದೆ. ಇದರಿಂದ ಜನಸಮಾನ್ಯರು … [Read more...] about ವಿದ್ಯುತ್ ಕಡಿತ ಮತ್ತು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಮನವಿ
ಜೌಷಧಿ ಮಾರಾಟ ಅಂಗಡಿಗಳ ಮಾಲಿಕರು ತಮ್ಮ ವಿವಿಧ ಬೇಡಿಕೆ ಮತ್ತು ಗೊಂದಲಗಳ ನಿವಾರಣೆಗೆ ಒತ್ತಾಯಿಸಿ ತಹಶೀಲದಾರ ಅವರಿಗೆ ಮನವಿ
ಹಳಿಯಾಳ :ಅಂತರಜಾಲದ ಮೂಲಕ ಮಾರಾಟ ಮಾಡುವ ಜೌಷದಿಗಳ ವ್ಯಾಪಾರವನ್ನು ಹಾಗೂ ಯಾವುದೆ ಅಡೆತಡೆಯಿಲ್ಲದೇ ಸಿಗುವ ಮಾದಕ ಮತ್ತು ಪ್ರತಿಬಂಧಕ ವಸ್ತುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಆಗ್ರಹಿಸಿ ಅಖಿಲ್ ಭಾರತ ಜೌಷಧ ವ್ಯಾಪಾರಿಗಳ ಸಂಘ ಹಾಗೂ ಕರ್ನಾಟಕ ಔಷಧ ವ್ಯಾಪಾರಿಗ ಸಂಘದವರು ನೀಡಿದ ಬಂದ್ ಕರೆಯ ಹಿನ್ನಲೆಯಲ್ಲಿ ಹಳಿಯಾಳ ಪಟ್ಟಣದ ಎಲ್ಲಾ ಮೆಡಿಕಲ್ ಶಾಪ್ಗಳನ್ನು ಮುಚ್ಚುವುದರ ಮೂಲಕ ತಮ್ಮ ಬೆಂಬಲವನ್ನು ವ್ಯಕ್ತ ಪಡಿಸಿದರು. ಮುಂಜಾನೆಯಿಂದಲೇ ಹಳಿಯಾಳದ ಎಲ್ಲ … [Read more...] about ಜೌಷಧಿ ಮಾರಾಟ ಅಂಗಡಿಗಳ ಮಾಲಿಕರು ತಮ್ಮ ವಿವಿಧ ಬೇಡಿಕೆ ಮತ್ತು ಗೊಂದಲಗಳ ನಿವಾರಣೆಗೆ ಒತ್ತಾಯಿಸಿ ತಹಶೀಲದಾರ ಅವರಿಗೆ ಮನವಿ